12:29 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಅಜೆಕಾರು: ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು; ಒಂಟಿ ಬದುಕಿಗೆ ವಿದಾಯ

06/02/2022, 12:17

ಅಜೆಕಾರು(reporterkarnataka.com): ವಿಪರೀತವಾಗಿ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರಿನ ಕೆರ್ವಾಶೆ ಪೇಟೆಯಲ್ಲಿ ನಡೆದಿದೆ.

ಕೆರ್ವಾಶೆ ನಿವಾಸಿ 53 ವರ್ಷದ ಹಮೀದ್ ಮೃತಪಟ್ಟ ವ್ಯಕ್ತಿ. ಇವರು ವಿಪರೀತ ಸಾರಾಯಿ ಕುಡಿಯುವ ಅಭ್ಯಾಸ ಹೊಂದಿದ್ದು,  ಸುಮಾರು 1ವರ್ಷದಿಂದ ತನ್ನ ಹೆಂಡತಿ ಮಕ್ಕಳನ್ನು ಬಿಟ್ಟು ಒಬ್ಬಂಟಿಯಾಗಿ ಕೆರ್ವಾಶೆಯಲ್ಲಿ ಸುತ್ತ-ಮುತ್ತ ತಿರುಗಾಡುತ್ತಿದ್ದರು. ಆರು ತಿಂಗಳಿನಿಂದ ಮನೆಗೆ ಹೋಗದೆ ಕೆರ್ವಾಶೆ ಪೇಟೆಯಲ್ಲಿಯೇ ಶೇಂದಿ ಅಂಗಡಿಯ ವರಾಂಡದಲ್ಲಿ ಮಲಗುತ್ತಿದ್ದರು. ಎಂದಿನಂತೆ ಫೆ‌.4ರಂದು ಸಂಜೆ ವಿಪರೀತ ಸಾರಾಯಿ ಕುಡಿದು ಹಳೆ ಸೇಂದಿ ಅಂಗಡಿಯ ವರಾಂಡದಲ್ಲಿ ಮಲಗಿದ್ದರು. ಇಂದು ಬೆಳಿಗ್ಗೆ ನೋಡುವಾಗ ಹಮೀದ್ ಮೃತಪಟ್ಟಿದ್ದಾರೆ‌‌. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು