1:09 AM Saturday10 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಅಜೆಕಾರು: 24ನೇ ಆದಿ ಗ್ರಾಮೋತ್ಸವ, 4ನೇ ಗ್ರಾಮ ಸಾಹಿತ್ಯ ಸಮ್ಮೇಳನ

28/01/2023, 12:09

ಕಾರ್ಕಳ(reporterkarnataka.com): ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಹಾಗೂ ಆದಿಗ್ರಾಮೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಅಜೆಕಾರು ಸೆಕ್ರೆಡ್ ಹಾರ್ಟ್ ಚರ್ಚ್ ಹಾಲ್, ಸ್ವಾಮಿ ಬೊಬ್ಬರ್ಯ ವೇದಿಕೆಯಲ್ಲಿ ನಡೆದ 24ನೇ ಆದಿ ಗ್ರಾಮೋತ್ಸವ ಹಾಗೂ 4ನೇ ಗ್ರಾಮ ಸಾಹಿತ್ಯ ಸಮ್ಮೇಳನ ಇತ್ತೀಚಿಗೆ ಜರುಗಿತು.

ಸಮ್ಮೇಳನದಲ್ಲಿ ಶಿಕ್ಷಣ ಹಾಗೂ ಸಂಘಟನೆಗಾಗಿ ಸೇವೆ ಸಲ್ಲಿಸಿದ
ಕಬಕ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯಾಗಿರುವ ಶಾಂತಾ ಪುತ್ತೂರು ಅವರಿಗೆ ರಾಜ್ಯ ಮಟ್ಟದ ಆದಿ ಗ್ರಾಮೋತ್ಸವ ಯುವಸಿರಿ ಗೌರವ 2022 ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಮ್ಮೇಳನದ ಅಧ್ಯಕ್ಷತೆ ಯನ್ನು ಕವಯಿತ್ರಿ ರೇಷ್ಮಾ ಶೆಟ್ಟಿ ಗೊರೂರು ವಹಿಸಿದ್ದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಪತ್ರಕರ್ತ, ಸಂಘಟಕ ಡಾ.ಶೇಖರ್ ಅಜೆಕಾರು,ಯಕ್ಷಪೋಷಕ ವಿಜಯ್ ಶೆಟ್ಟಿ,ಅರುಣ್ ಶೆಟ್ಟಿಗಾರ್, ಬಾಲಪ್ರತಿಭೆ ಸುನಿಧಿ ಅಜೆಕಾರು, ಸಾಹಿತಿ ಜಯಾನಂದ ಪೆರಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು