4:15 PM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಅಜ್ಜಿಬೆಟ್ಟು ಸರಕಾರಿ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಭಾಗಶಃ ಕುಸಿತ; ವಾಲಿಕೊಂಡ ಗೇಟ್: ಟಾಯ್ಲೆಟ್ ಇನ್ ಡೇಂಜರ್

12/06/2024, 20:07

ಯಾದವ ಕುಲಾಲ್ ಅಗ್ರಬೈಲು ಬಿ.ಸಿ. ರೋಡ್

info.reporterkarnataka@gmail.com

ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಥಿಲವಾದ ಕಂಪೌಂಡ್ ಜತೆ ಇರುವ ಗೇಟ್ ಬುಧವಾರ ಮಧ್ಯಾಹ್ನ ಮಳೆಯೊಂದಿಗೆ ಬಲವಾದ ಗಾಳಿ ಬೀಸಿದ ಸಂದರ್ಭ ಭಾಗಶಃ ಕುಸಿದಿದೆ.


ಇದರಿಂದ ಗೇಟ್ ವಾಲಿಕೊಂಡಿದ್ದು, ಅದಕ್ಕೆ ಜೋಡಿಕೊಂಡು ಇರುವ ಕಲ್ಲುಗಳೂ ಸಡಿಲಗೊಂಡಿವೆ. ಈ ಗೇಟ್ ಪಕ್ಕದಲ್ಲೇ ಶಾಲಾ ಮಕ್ಕಳ ಶೌಚಾಲಯವಿದ್ದು, ಅಲ್ಲಿಗೆ ತೆರಳುವ ಪುಟ್ಟ ಮಕ್ಕಳು ಈ ಗೇಟ್ ಸನಿಹವೇ ತೆರಳುತ್ತಿದ್ದು, ಇದು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಇದೀಗ ಮಕ್ಕಳು ಜೀವಭಯದಲ್ಲೇ ತೆರಳಬೇಕಾಗಿದ್ದು, ಶೀಘ್ರ ದುರಸ್ತಿಯಾಗದಿದ್ದರೆ, ಅಪಾಯ ಉಂಟಾಗಬಹುದು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತುರ್ತಾಗಿ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮತ್ತೊಮ್ಮೆ ಮನವಿ ಮಾಡಲಾಗಿದೆ. ಶಾಲಾ ಆವರಣ ಗೋಡೆಯ ಬಗ್ಗೆ ಇತ್ತೀಚೆಗಷ್ಟೇ ರಿಪೋರ್ಟರ್ ಕರ್ನಾಟಕ ವರದಿ ಮಾಡಿ ಎಚ್ಚರಿಕೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು