4:45 PM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಆಕಾಶದಲ್ಲಿ ಕಾರು ಸಂಚಾರದ ಕನಸು ನನಸಾಗುವತ್ತ : 40 ನಿಮಿಷ ಹಾರಾಡಿದ ಏರ್ ಕಾರ್

02/07/2021, 12:17

ReporterKarnataka.com

ಸ್ಲೋವಾಕಿಯಾ ಮೂಲದ ಕ್ಲೈನ್‌ ವಿಷನ್‌ ಕಂಪನಿ ಅಭಿವೃದ್ಧಿಪಡಿಸಿದ ‘ಏರ್‌ ಕಾರ್‌’ ಇದೆ ಮೊದಲ ಬಾರಿಗೆ ಎರಡು ನಗರಗಳ ನಡುವೆ ಯಶಸ್ವಿಯಾಗಿ ಸಂಚಾರ ನಡೆಸಿದೆ.

ಈ ಮೂಲಕ ನೆಲ ಮತ್ತು ಆಗಸ ಎರಡರಲ್ಲೂ ಸಂಚರಿಸಬಲ್ಲ ಕಾರು ಬಳಕೆದಾರರಿಗೆ ಲಭ್ಯವಾಗುವ ಸಮಯ ಸನ್ನಿಹಿತವಾದ ಸುಳಿವು ಸಿಕ್ಕಿದೆ.

ಜೂ.28ರಂದು ಸ್ಲೋವಾಕಿಯಾದ ನಿತ್ರಾ ವಿಮಾನ ನಿಲ್ದಾಣದಿಂದ ಹಾರಾಟ ಕೈಗೊಂಡ ‘ಏರ್‌ ಕಾರ್‌’ ಬ್ರಾಟಿಸ್ಲಾವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 35 ನಿಮಿಷದಲ್ಲಿ ಬಂದು ತಲುಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು