8:00 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್: ಮಸ್ಕಿ ಮಹಿಳಾ ತಹಶೀಲ್ದಾರ್‌ರಿಂದ ರಾತ್ರಿ ಕಾರ್ಯಾಚರಣೆ

25/09/2021, 09:24

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕಿನ ಹಂಪನಾಳ ಗ್ರಾಮದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ತಹಶೀಲ್ದಾರ್ ಬ್ರೇಕ್ ಹಾಕಿದ್ದಾರೆ.
ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗಳ ಮೇಲೆ ತಹಶೀಲ್ದಾರ್ ಆರ್. ಕವಿತಾ ಅವರು ದಿಢೀರ್ ದಾಳಿ ನಡೆಸಿದ್ದಾರೆ.


ತಹಶೀಲ್ದಾರ್ ಅವರನ್ನೊಳಗೊಂಡ ಕಂದಾಯ ಅಧಿಕಾರಿಗಳ ತಂಡ ಪೊಲೀಸ್ ಇಲಾಖೆಯ ಜತೆ ಸೇರಿ ಕಾರ್ಯಾಚರಣೆ ನಡೆಸಿದ್ದಾರೆ. ತುರುವಿಹಾಳ ಪೊಲೀಸ್ ಅಧಿಕಾರಿಗಳು ವಾಹನ ಸಹಿತ ಮರಳು ಜಪ್ತಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು