6:55 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್: ಮಸ್ಕಿ ಮಹಿಳಾ ತಹಶೀಲ್ದಾರ್‌ರಿಂದ ರಾತ್ರಿ ಕಾರ್ಯಾಚರಣೆ

25/09/2021, 09:24

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕಿನ ಹಂಪನಾಳ ಗ್ರಾಮದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ತಹಶೀಲ್ದಾರ್ ಬ್ರೇಕ್ ಹಾಕಿದ್ದಾರೆ.
ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗಳ ಮೇಲೆ ತಹಶೀಲ್ದಾರ್ ಆರ್. ಕವಿತಾ ಅವರು ದಿಢೀರ್ ದಾಳಿ ನಡೆಸಿದ್ದಾರೆ.


ತಹಶೀಲ್ದಾರ್ ಅವರನ್ನೊಳಗೊಂಡ ಕಂದಾಯ ಅಧಿಕಾರಿಗಳ ತಂಡ ಪೊಲೀಸ್ ಇಲಾಖೆಯ ಜತೆ ಸೇರಿ ಕಾರ್ಯಾಚರಣೆ ನಡೆಸಿದ್ದಾರೆ. ತುರುವಿಹಾಳ ಪೊಲೀಸ್ ಅಧಿಕಾರಿಗಳು ವಾಹನ ಸಹಿತ ಮರಳು ಜಪ್ತಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು