12:42 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ವತಿಯಿಂದ 101 ಆಹಾರ ಕಿಟ್: ಗಚ್ಚಿ ಮಠದ ವರರುದ್ರಮುನಿ ಶಿವಾಚಾರ್ಯ ವಿತರಣೆ

30/05/2021, 14:22

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿಯ ಶ್ರೀ ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಖಾಸಗಿ ಕಾಲೇಜು ಉಪನ್ಯಾಸಕರಿಗೆ, ಹೈಸ್ಕೂಲ್ ಶಿಕ್ಷಕರಿಗೆ, ಪ್ರೈಮರಿ ಶಿಕ್ಷಕರಿಗೆ  ಮತ್ತು ಬಡ ಕುಟುಂಬಗಳಿಗೆ 101 ಆಹಾರದ ಕಿಟ್ ಗಳನ್ನು ಗಚ್ಚಿನ ಮಠ ಶ್ರೀ ವರರುದ್ರಮುನಿ ಸ್ವಾಮಿಗಳು, ಪ್ರತಾಪ್‌ ಗೌಡ ಪಾಟೀಲ್ ಮಸ್ಕಿ ಮತ್ತು ಬ್ಯಾಂಕ್ ನ ಅಧ್ಯಕ್ಷ ಸೂಗಣ್ಣ ಬಾಳೇಕಾಯಿ ಮಸ್ಕಿ ವಿತರಿಸಿದರು. 

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶ್ರೀ ಶಾರದಾ ಪ್ರೌಢ ಶಾಲೆ ಮುಖ್ಯಗುರುಗಳಾದ ಮಲ್ಲಿಕಾರ್ಜುನ್ ಹಿರೇಮಠ ಅವರು, ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಬಡವರಿಗೆ, ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಆಹಾರದ ಕಿಟ್ ಗಳನ್ನು ವಿತರಿಸುವ ಇಂತಹ ಸಹಕಾರಿ ನಿಯಮಿತ ಸಂಸ್ಥೆಗಳನ್ನು ನೋಡುವುದು ಇದೇ ಮೊದಲು ಎಂದರು.

ಈ ಕಾರ್ಯಕ್ರಮದಲ್ಲಿ ಗುರುರಾಜ ಹಂಚಿನಾಳ, 

ಸುರೇಶ ಅರಳಿ,  ಸಂತೋಷ ಬಾಳೇಕಾಯಿ, 

ಬಸವರಾಜ ಬುಕ್ಕಣ್ಣ,  ಬಸವರಾಜ ನಾಯಕ ಕಡಬೂರು ಹಾಗೂ ಬ್ಯಾಂಕ್ ನ  ಎಲ್ಲ ಪದಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು 101 ಆಹಾರದ ಕಿಟ್ ಗಳನ್ನು ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು