3:17 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ

01/08/2024, 21:36

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.con

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ತಿಪ್ಪೇಸ್ವಾಮಿ ರವರು ಕರ್ತವ್ಯ ನಿರ್ವಹಿಸುತ್ತಿದ್ದರು.


ಅವರ ತೆರವಾದ ಸ್ಥಾನಕ್ಕೆ ಮಂಜುನಾಥ ಜಿ.ಟಿ.ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ತಿಪ್ಪೇಸ್ವಾಮಿ ಅವರು ಸಿರಾ ತಾಲ್ಲೂಕಿನ ತಾವರೆಕೆರೆಯ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಗಿ ವರ್ಗಾವಣೆಗೊಂಡಿದ್ದಾರೆ.
ತಾಪಂ ಇಒ ಶಶಿಧರ್, ಬಿಇಒ ಸುರೇಶ್, ವಿವಿಧ ಶಾಲೆಯ ಮುಖ್ಯ ಶಿಕ್ಷಕರು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು