12:06 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ

01/08/2024, 21:36

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.con

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ತಿಪ್ಪೇಸ್ವಾಮಿ ರವರು ಕರ್ತವ್ಯ ನಿರ್ವಹಿಸುತ್ತಿದ್ದರು.


ಅವರ ತೆರವಾದ ಸ್ಥಾನಕ್ಕೆ ಮಂಜುನಾಥ ಜಿ.ಟಿ.ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ತಿಪ್ಪೇಸ್ವಾಮಿ ಅವರು ಸಿರಾ ತಾಲ್ಲೂಕಿನ ತಾವರೆಕೆರೆಯ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಗಿ ವರ್ಗಾವಣೆಗೊಂಡಿದ್ದಾರೆ.
ತಾಪಂ ಇಒ ಶಶಿಧರ್, ಬಿಇಒ ಸುರೇಶ್, ವಿವಿಧ ಶಾಲೆಯ ಮುಖ್ಯ ಶಿಕ್ಷಕರು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು