4:14 PM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ

01/08/2024, 21:36

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.con

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ತಿಪ್ಪೇಸ್ವಾಮಿ ರವರು ಕರ್ತವ್ಯ ನಿರ್ವಹಿಸುತ್ತಿದ್ದರು.


ಅವರ ತೆರವಾದ ಸ್ಥಾನಕ್ಕೆ ಮಂಜುನಾಥ ಜಿ.ಟಿ.ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ತಿಪ್ಪೇಸ್ವಾಮಿ ಅವರು ಸಿರಾ ತಾಲ್ಲೂಕಿನ ತಾವರೆಕೆರೆಯ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಗಿ ವರ್ಗಾವಣೆಗೊಂಡಿದ್ದಾರೆ.
ತಾಪಂ ಇಒ ಶಶಿಧರ್, ಬಿಇಒ ಸುರೇಶ್, ವಿವಿಧ ಶಾಲೆಯ ಮುಖ್ಯ ಶಿಕ್ಷಕರು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು