6:54 PM Tuesday30 - June 2026
ಬ್ರೇಕಿಂಗ್ ನ್ಯೂಸ್
Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;…

ಇತ್ತೀಚಿನ ಸುದ್ದಿ

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ

01/08/2024, 21:36

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.con

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕಾರ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ಮಂಜುನಾಥ್ ಜಿ. ಟಿ. ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿ ತಿಪ್ಪೇಸ್ವಾಮಿ ರವರು ಕರ್ತವ್ಯ ನಿರ್ವಹಿಸುತ್ತಿದ್ದರು.


ಅವರ ತೆರವಾದ ಸ್ಥಾನಕ್ಕೆ ಮಂಜುನಾಥ ಜಿ.ಟಿ.ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ತಿಪ್ಪೇಸ್ವಾಮಿ ಅವರು ಸಿರಾ ತಾಲ್ಲೂಕಿನ ತಾವರೆಕೆರೆಯ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ರಾಗಿ ವರ್ಗಾವಣೆಗೊಂಡಿದ್ದಾರೆ.
ತಾಪಂ ಇಒ ಶಶಿಧರ್, ಬಿಇಒ ಸುರೇಶ್, ವಿವಿಧ ಶಾಲೆಯ ಮುಖ್ಯ ಶಿಕ್ಷಕರು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು