7:50 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಅಕ್ಷರಸ್ಥರನ್ನು ಹೆಚ್ಚು ಮಾಡುವ ಮುಖಾಂತರ ದೇಶದ ಅಭಿವೃದ್ಧಿ ಜತೆ ವಿದ್ಯಾರ್ಥಿಗಳು ಕೈಜೋಡಿಸಲಿ: ಡಾ. ವೆಂಕಟೇಶ್

21/09/2021, 12:21

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ದೇಶದಲ್ಲಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿದ್ದು ಅಕ್ಷರಸ್ಥರ ಸಂಖ್ಯೆ ಯನ್ನು ಹೆಚ್ಚು ಮಾಡುವ ಮುಖಾಂತರ ಅನಕ್ಷರಸ್ಥರ ಮುಕ್ತ ಭಾರತ ಮಾಡಲು ಇಂದಿನ ವಿದ್ಯಾರ್ಥಿಗಳು ಮುಂದಾಗಬೇಕೆಂದು ರಾಜ್ಯ ಸಂಪನ್ಮೂಲ ಕೇಂದ್ರದ ನಿರ್ದೇಶಕ ಡಾ. ವೆಂಕಟೇಶ್ ಕರೆ ನೀಡಿದರು

ನಾಗಮಂಗಲ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅನಕ್ಷರರ ಪ್ರಮಾಣ ಹೆಚ್ಚಿದ್ದು ಅದನ್ನು ಕಡಿಮೆ ಮಾಡಿ ದೇಶದ ಅಭಿವೃದ್ಧಿಗೆ ಮುಂದಾಗಬೇಕೆಂದು ಕರೆ ನೀಡಿದರು.

ಪ್ರಪಂಚದಲ್ಲಿ ಅನಕ್ಷರರ ಉಳಿಕೆ ಭಾರತದಲ್ಲಿ ಮಾತ್ರ ಎಂದು ಬೆರಳುಮಾಡಿ ತೋರುವ ಸ್ಥಿತಿ ದೂರ ಮಾಡುವ ಮುಖಾಂತರ ನೀವುಗಳು ನಿಮ್ಮ ನಿಮ್ಮ ಬಳಿ ಇರುವ ಅನಕ್ಷರಸ್ಥರ ಬಗ್ಗೆ ತಿಳುವಳಿಕೆ ನೀಡುವ ಮುಖಾಂತರ ಅಕ್ಷರಸ್ಥರನ್ನಾಗಿ ಮಾಡುವಂತೆ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ರೂಕ್ಸಾನ ಕೌಸರ್ ತಿಳಿಸಿದರು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ರಾಮು, ಬ್ಯಾಂಕ್  ಆಫ್ ಬರೋಡೊ
ಸಂಯೋಜಕರಾದ ಸಾರಥಿ ನಾಗರಾಜು, ದೈಹಿಕ ಶಿಕ್ಷಣ ಅಧಿಕಾರಿ ಶಿವಣ್ಣಗೌಡರು ಉಪಸ್ಥಿತರಿದ್ದು,

ಕಾರ್ಯಕ್ರಮ ಸಹಾಯಕರಾದ ದಿವ್ಯ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲರಾದ ನಾಗರಾಜು ಅಧ್ಯಕ್ಷತೆ ವಹಿಸಿದ್ದರು. ಸಾಕ್ಷರತಾ ಸಂಯೋಜಕರಾದ ಕೃಷ್ಣ ವಂದಿಸಿದರು. ಶ್ರೀನಿವಾಸ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು