3:16 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಎನ್ ಡಿಎ, ಯುಪಿಎಗೆ ಪರ್ಯಾಯವಾಗಿ ‘ರಾಷ್ಟ್ರ ಮಂಚ್ ‘ ರಚನೆ? 400 ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿ ಕಣಕ್ಕೆ?

22/06/2021, 20:07

ನವದೆಹಲಿ(reporterkarnataka news): ಎನ್ ಸಿಪಿ ನಾಯಕ, ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಅವರ ನಿವಾಸದಲ್ಲಿ ಪ್ರತಿಪಕ್ಷದ ನಾಯಕರ ಮಹತ್ವದ ಸಭೆ ನಡೆದಿದ್ದು, ಎನ್ ಡಿಎ ಮತ್ತು ಯುಪಿಎಗೆ ಪರ್ಯಾಯವಾಗಿ ‘ರಾಷ್ಟ್ರ ಮಂಚ್ ‘ ಅಸ್ತಿತ್ವಕ್ಕೆ ತರುವ ಕುರಿತು ಚಿಂತನೆ ನಡೆಯಿತು. 2024ರ ಸಂಸತ್ ಚುನಾವಣೆಯಲ್ಲಿ 400 ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಸುವ ಬಗ್ಗೆ ಚರ್ಚಿಸಲಾಯಿತು.

ಚುನಾವಣಾ ರಣತಂತ್ರ ನಿಪುಣ ಪ್ರಶಾಂತ್ ಕಿಶೋರ್ ಸಲಹೆಯ ಪ್ರಕಾರ ಮುಂದಿನ ರಣತಂತ್ರ ರೂಪಿಸುವ ಬಗ್ಗೆ ಚಿಂತನೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು