10:08 PM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಸ್ಕೌಟ್ಸ್-ಗೈಡ್ಸ್, ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವ

05/12/2024, 23:04

ಮಂಗಳೂರು(reporterkarnataka.com):ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿ ಶಿಬಿರ ಆಯೋಜಿಸಿದೆ.
ದಿನವೊಂದಕ್ಕೆ ಆರು ವಿವಿಧ ಚಟುವಟಿಕೆಗಳ ಮೂಲಕ ಈ ಶಿಬಿರವು ೫ ದಿನಗಳ ಕಾಲ ನಡೆಯಲಿದ್ದು ಶಿಬಿರಾರ್ಥಿಗಳಿಗೆ ದೇಶಪ್ರೇಮ-ದೇಶಿಯತೆ, ದೇಶೀಯ ಕಲೆಗಳ ಅನಾವರಣ, ಪರಿಸರ ಪ್ರಜ್ಞೆ, ಸಾಹಸ ಕ್ರೀಡೆಗಳು, ಸೌಹಾರ್ದತೆ ಸಾಮರಸ್ಯ ಬದುಕಿನ ತಿಳುವಳಿಕೆ, ಸೌಂದರ್ಯ ಪ್ರಜ್ಞೆ, ಕೃಷಿಯ ಬದುಕು, ಕರಕುಶಲಗಳ ತಿಳುವಳಿಕೆ, ದೇಶೀಯ ಆಹಾರ ಪದಾರ್ಥಗಳ ಪರಿಚಯ, ಶಿಸ್ತು, ಸಮಯಪ್ರಜ್ಞೆ, ಸ್ವಚ್ಛತೆಯ ಪ್ರಾತ್ಯಕ್ಷಿಕೆಗಳ ಕಲಿಕೆ, ಮನೋರಂಜನೆಗಳು, ಯೋಗ, ಪ್ರಾಣಾಯಾಮ ತರಬೇತಿಗಳು, ಸೇವಾ ಮನೋಭಾವನೆ ಮೊದಲಾದ ವಿಚಾರಗಳಲ್ಲಿ ಅರ್ಥಪೂರ್ಣ ತರಬೇತಿ ನೀಡಲಾಗುವುದು.
ಭಾಗವಹಿಸುವ ಶಿಬಿರಾರ್ಥಿಗಳು ದಿನಾಂಕ ೦೯.೧೨.೨೦೨೪ರಂದು ಸಂಜೆ ೫.೦೦ ಗಂಟೆಯ ಒಳಗಾಗಿ ಸ್ಕೌಟ್ಸ್ಸ್-ಗೈಡ್ಸ್ ಕನ್ನಡ ಭವನ, ಸ್ವರಾಜ್ಯ ಮೈದಾನ, ಮೂಡುಬಿದಿರೆ ಇಲ್ಲಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು