5:09 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಸ್ಕೌಟ್ಸ್-ಗೈಡ್ಸ್, ರೋವರ್ಸ್- ರೇಂಜರ್ಸ್ ಸಾಂಸ್ಕೃತಿಕ ಉತ್ಸವ

05/12/2024, 23:04

ಮಂಗಳೂರು(reporterkarnataka.com):ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸ್ಕೌಟ್ಸ್ ಮತ್ತು ಗೈಡ್ಸ್, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿ ಶಿಬಿರ ಆಯೋಜಿಸಿದೆ.
ದಿನವೊಂದಕ್ಕೆ ಆರು ವಿವಿಧ ಚಟುವಟಿಕೆಗಳ ಮೂಲಕ ಈ ಶಿಬಿರವು ೫ ದಿನಗಳ ಕಾಲ ನಡೆಯಲಿದ್ದು ಶಿಬಿರಾರ್ಥಿಗಳಿಗೆ ದೇಶಪ್ರೇಮ-ದೇಶಿಯತೆ, ದೇಶೀಯ ಕಲೆಗಳ ಅನಾವರಣ, ಪರಿಸರ ಪ್ರಜ್ಞೆ, ಸಾಹಸ ಕ್ರೀಡೆಗಳು, ಸೌಹಾರ್ದತೆ ಸಾಮರಸ್ಯ ಬದುಕಿನ ತಿಳುವಳಿಕೆ, ಸೌಂದರ್ಯ ಪ್ರಜ್ಞೆ, ಕೃಷಿಯ ಬದುಕು, ಕರಕುಶಲಗಳ ತಿಳುವಳಿಕೆ, ದೇಶೀಯ ಆಹಾರ ಪದಾರ್ಥಗಳ ಪರಿಚಯ, ಶಿಸ್ತು, ಸಮಯಪ್ರಜ್ಞೆ, ಸ್ವಚ್ಛತೆಯ ಪ್ರಾತ್ಯಕ್ಷಿಕೆಗಳ ಕಲಿಕೆ, ಮನೋರಂಜನೆಗಳು, ಯೋಗ, ಪ್ರಾಣಾಯಾಮ ತರಬೇತಿಗಳು, ಸೇವಾ ಮನೋಭಾವನೆ ಮೊದಲಾದ ವಿಚಾರಗಳಲ್ಲಿ ಅರ್ಥಪೂರ್ಣ ತರಬೇತಿ ನೀಡಲಾಗುವುದು.
ಭಾಗವಹಿಸುವ ಶಿಬಿರಾರ್ಥಿಗಳು ದಿನಾಂಕ ೦೯.೧೨.೨೦೨೪ರಂದು ಸಂಜೆ ೫.೦೦ ಗಂಟೆಯ ಒಳಗಾಗಿ ಸ್ಕೌಟ್ಸ್ಸ್-ಗೈಡ್ಸ್ ಕನ್ನಡ ಭವನ, ಸ್ವರಾಜ್ಯ ಮೈದಾನ, ಮೂಡುಬಿದಿರೆ ಇಲ್ಲಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು