10:05 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಅಂಬಾತನಯ ಮುದ್ರಾಡಿ, ಬಲಿಪ ನಾರಾಯಣ ಭಾಗವತ ಸಹಿತ ಅಗಲಿದ ಹಿರಿಯ ಸಾಧಕರಿಗೆ ಜಿಲ್ಲಾ ಸಾಹಿತ್ಯ ಪರಿಷತ್ತಿನಿಂದ ನುಡಿನಮನ

22/02/2023, 11:21

ಮಂಗಳೂರು (reporterKarnataka.com) ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯ ಭಾಗವತರಾದ ಬಲಿಪ ನಾರಾಯಣ ಭಾಗವತ, ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ವಿಜಯರಾಘವ ಪಡ್ವೆಟ್ನಾಯರು, ಸಿನಿಮಾ ನಿರ್ದೇಶಕ ಕೆ.ಎಸ್.ಭಗವಾನ್ ಹಾಗೂ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಅವರಿಗೆ ನುಡಿನಮನ ಕಾರ್ಯಕ್ರಮ ನಂತೂರು ಪದವು ಶ್ರೀ ಭಾರತೀ ಸಮೂಹ ಸಂಸ್ಥೆಯಲ್ಲಿ ಮಂಗಳವಾರ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಗೌರವ ಕಾರ್ಯದರ್ಶಿ ವಿನಯ ಆಚಾರ್ಯ, ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಸಾಹಿತಿಗಳಾದ ರವಿ ಅಲೆಯೂರು, ಗಣೇಶ್ ಪ್ರಸಾದ ಪಾಂಡೇಲು, ಸುಬ್ರಾಯ ಭಟ್, ಸುರೇಶ ನೆಗಳಗುಳಿ, ಬಣ್ಣದ ಮಹಾಲಿಂಗ ಯಕ್ಷ ಪ್ರತಿಷ್ಠಾನದ ಗೌರವಾಧ್ಯಕ್ಷ ಕೆ.ಮಹಾಲಿಂಗ ಪಾಟಾಳಿ, ಭಾರತಿ ಪಿಯು ಶಾಲೆ ಪ್ರಿನ್ಸಿಪಾಲ್ ಗಂಗಾರತ್ನ, ಪದವಿ ಪ್ರಿನ್ಸಿಪಾಲ್ ಪ್ರೊ.ಜೀವನ್‌ದಾಸ್, ಅರುಣ ಕುಮಾರಿ, ಕಾಲೇಜ್ ಶಿಕ್ಷಕಿ ನಿಖಿತಾ, ದಯಾನಂದ ರಾವ್ ಕಾವೂರು ಮೊದಲಾದವರು ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅಗಲಿದ ಹಿರಿಯ ಸಾಧಕರ ಭಾವಚಿತ್ರಗಳಿಗೆ ಪುಷ್ಪನಮನವನ್ನು ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು