7:43 AM Wednesday15 - October 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್ ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ… ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ

ಇತ್ತೀಚಿನ ಸುದ್ದಿ

ಅಮೃತ ಮಹೋತ್ಸವ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ತಿರಂಗಾ ಯಾತ್ರೆ: ಪಿವಿಎಸ್ ವೃತ್ತದಲ್ಲಿ ಸಂಪನ್ನ

13/08/2022, 23:06

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ನಡೆದ ತಿರಂಗಾ ಯಾತ್ರೆಯನ್ನು ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಉದ್ಘಾಟಿಸಿದರು.



ತಿರಂಗಾ ಯಾತ್ರೆಯು ಪುರಭವನದಿಂದ ಪ್ರಾರಂಭಗೊಂಡು ಹಂಪನಕಟ್ಟೆಯ ಮೂಲಕ ಸಾಗಿ ಪಿವಿಎಸ್ ವೃತ್ತದಲ್ಲಿ ಸಂಪನ್ನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು