1:18 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ ಡಿಕ್ಕಿ: ವಾಹನ ನಿಯಂತ್ರಿಸಲು ಪೊಲೀಸರ ಹರಸಾಹಸ

19/07/2025, 20:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಈ ಮಧ್ಯೆ ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮತ್ತು ಜೀಪ್ ಮುಖಾಮುಖಿ ಡಿಕ್ಕಿ ಹೊಡೆದಿದೆ.


ಕಾರು-ಬೈಕ್-ಟಿಟಿ ಸೇರಿ 1850 ವಾಹನಗಳು ಗಿರಿಭಾಗಕ್ಕೆ ಆಗಮಿಸಿವೆ. ಅಪಘಾತದಲ್ಲಿ ಕಾರು-ಜೀಪ್ ನ ಮುಂಭಾಗ ಜಖಂಗೊಂಡಿದೆ. ಕಾರು ಮುಳ್ಳಯ್ಯನಗಿರಿಯಿಂದ ಕೆಳಗೆ ಇಳಿಯುವಾಗ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ.
ಅದೃಷ್ಟವಶಾತ್ ಯಾರಿಗೂ ಯಾವುದೇ ಅನಾಹುತ ಸಂಭವಿಸಿಲ್ಲ. ಗಿರಿಯಲ್ಲಿ ವಾಹನ ನಿಯಂತ್ರಿಸಲು ಪೊಲೀಸರ ಹರಸಾಹಸ ಪಡಬೇಕಾಯಿತು. ವಾಹನಗಳನ್ನು ನಿಯಂತ್ರಿಸಲಾಗದೆ 2 ಗಂಟೆಗಳ ಕಾಲ ವಾಹನಗಳನ್ನು ಪೊಲೀಸರು ಸ್ಟಾಪ್ ಮಾಡಬೇಕಾಯಿತು. ಗಿರಿಯಲ್ಲಿ ವಾಹನಗಳು ಕಡಿಮೆ ಆದ ಮೇಲೆ ಮತ್ತೆ ವಾಹಕಗಳನ್ನು ಬಿಡಲಾಯಿತು. ಸುರಿಯುತ್ತಿರೋ ಮಳೆ ಮಧ್ಯೆ ವಾಹನ ನಿಯಂತ್ರಿಸಲು ಪೊಲೀಸರ ಹರಸಾಹಸ ಪಡಬೇಕಾಯಿತು.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು