9:00 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಾತಾ ಅಮೃತಾನಂದಮಯಿ ಮಠದ ದಸರಾ ಮಹೋತ್ಸವದಲ್ಲಿ ಖ್ಯಾತ ಗಾಯಕ ಅಜಯ್ ವಾರಿಯರ್

12/10/2024, 17:36

ಮಂಗಳೂರು(reporterkarnataka.com): ನಗರದ ಬೋಳೂರಿನಲ್ಲಿರುವ
ಶ್ರೀ ಬ್ರಹ್ಮಸ್ಥಾನ ಕ್ಷೇತ್ರಕ್ಕೆ ಖ್ಯಾತ ಬಹುಭಾಷಾ ಹಿನ್ನೆಲೆ ಗಾಯಕ ಅಜಯ್ ವಾರಿಯರ್ ಭೇಟಿ ನೀಡಿದರು. ಶ್ರೀ ಬ್ರಹ್ಮಸ್ಥಾನ ಕ್ಷೇತ್ರಾಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಸ್ವಾಗತಿಸಲಾಯಿತು.
ಶ್ರೀ ಕ್ಷೇತ್ರದ ಪೂಜೆಯಲ್ಲಿ ಭಾಗವಹಿಸಿ “ಕೀರ್ತನ ಸೇವೆ”
ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ವತಿಯಿಂದ ಅಧ್ಯಕ್ಷರಾದ ಸುರೇಶ್ ಅಮೀನ್ ಸನ್ಮಾನಿಸಿದರು. ಅಮೃತ ವಿದ್ಯಾಲಯಂ ಪ್ರಾಂಶುಪಾಲೆ ಅಕ್ಷತಾ ಶೆಣೈ ಕಾರ್ಯಕ್ರಮ ನಿರೂಪಣೆ ಮಾಡಿದರು. ಕ್ಯಾಂಪಸ್ ಡೈರೆಕ್ಟರ್ ಯತೀಶ್ ಬೈಕಂಪಾಡಿ, ದಿಲೀಪ್ ಕುಮಾರ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು