12:36 PM Monday16 - February 2026
ಬ್ರೇಕಿಂಗ್ ನ್ಯೂಸ್
ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ…

ಇತ್ತೀಚಿನ ಸುದ್ದಿ

ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಸಿಎ ಪರೀಕ್ಷೆಯಲ್ಲಿ ತೇರ್ಗಡೆ

12/07/2024, 13:30

ಬಂಟ್ವಾಳ(reporterkarnataka.com): ಕಳೆದ ಮೇ ತಿಂಗಳಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ಬಂಟ್ವಾಳದ ಅಮ್ಟಾಡಿಯ ರೀಚಾ ಶಿಪಾಲಿ ಡಿಸೋಜ ಅವರು ತೇರ್ಗಡೆ ಹೊಂದಿದ್ದಾರೆ.
ಅವರು ಪ್ರೌಢ ಶಿಕ್ಷಣವನ್ನು ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್.ಆಂಗ್ಲ ಮಾಧ್ಯಮ ಶಾಲೆ ಹಾಗೂ ಎಸ್.ವಿ.ಎಸ್.ಕಾಲೇಜಿನಲ್ಲಿ ಬಿ.ಕಾಂ. ಪದವಿ ಪಡೆದಿದ್ದರು. ಮಂಗಳೂರಿನ ಕಂಕನಾಡಿ ರಾಜನ್ ಡಿಸೋಜ ಅವರಿಂದ ಸಿಎ ತರಬೇತಿ ಹಾಗೂ ಮುಂಬಯಿನ ದೋಯ್ಜಿ ಬ್ಯಾಂಕಿನಲ್ಲಿ ಕೈಗಾರಿಕಾ ತರಬೇತಿ ಪಡೆದಿದ್ದರು. ಅವರು ಅಮ್ಟಾಡಿ ಬಡಾಜೆಯ ರೊನಾಲ್ಡ್ ಡಿಸೋಜ ಹಾಗೂ ಕ್ರಿಸ್ತಿನ್ ಡಿಸೋಜ ಅವರ ಪುತ್ರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು