1:08 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಅನನ್ಯ ಭಟ್ ಪ್ರಕರಣ: ವಾಸಂತಿ ಸಹೋದರ ಕೊಡಗಿನ ವಿಜಯ್ ಎಸ್ಐಟಿ ಮುಂದೆ ಹಾಜರು

19/09/2025, 12:27

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯ ಭಟ್ ಎಂಬಾಕೆ ಬೆಳ್ತಂಗಡಿಗೆ ಬಂದು ನಾಪತ್ತೆ ಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುಜಾತಾ ಭಟ್ ನೀಡಿದ ಸುಳ್ಳು ದೂರಿನ ವಿಚಾರವಾಗಿ ವಾಸಂತಿ ಎಂ. ಪಿ. ಸಹೋದರ ಕೊಡಗಿನ ವಿಜಯ್ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ. ವಿಚಾರಣೆಗೆಂದು ಎಸ್ಐಟಿ ಕಚೇರಿಯಿಂದ ನೀಡಿದ್ದ ಹಿನ್ನಲೆಯಲ್ಲಿ ಹಾಜರಾದ ವಿಜಯ್, ಸುಜಾತ ಭಟ್ ವಾಸಂತಿ ಯನ್ನು ತನ್ನ ಮಗಳು ಅನನ್ಯ ಭಟ್ ಎಂದು ಹೇಳಿದಲ್ಲದೆ, ಧರ್ಮಸ್ಥಳಕ್ಕೆ ತನ್ನ ಸ್ನೇಹಿತರೊಂದಿಗೆ ಬಂದಿದ್ದಳು. ಬಳಿಕ ನಾಪತ್ತೆಯಾಗಿದಳು ಎಂದು ಆರೋಪಿಸಿದ ಕಾರಣ ಸಹೋದರ ವಿಜಯ್ ಬಳಿ ಮಾಹಿತಿ ಪಡೆಯಲಾಗಿತ್ತು, ಅದಲ್ಲದೆ ವಿಜಯ್ ಸಹೋದರಿ ವಾಸಂತಿ ಬೆಂಗಳೂರಿನಲ್ಲಿ ನರ್ಸ್ ಆಗಿದ್ದಳು, ಸುಜಾತ ಭಟ್ ಮಾಧ್ಯಮಗಳಿಗೆ ತೋರಿಸಿರುವ ಫೋಟೋ ತನ್ನ ಸಹೋದರಿಯದ್ದು ಎಂದು ಮಾಹಿತಿ ನೀಡಿದು, ಸುಜಾತ ಭಟ್ ನೀಡಿರುವ ದೂರು ಸುಳ್ಳು ಎಂದು ತಿಳಿಸಲಾಗಿದ್ದು, ತನ್ನ ಸಹೋದರಿ ವಿರಾಜಪೇಟೆ ಬಳಿ ಆರ್ಜಿ ಮೃತಾಪಟ್ಟಿದ್ದಾಳೆ, ಈ ಬಗ್ಗೆ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ 18 ವರ್ಷದ ಹಿಂದೆಯೇ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು