5:40 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಅನನ್ಯ ಭಟ್ ಪ್ರಕರಣ: ವಾಸಂತಿ ಸಹೋದರ ಕೊಡಗಿನ ವಿಜಯ್ ಎಸ್ಐಟಿ ಮುಂದೆ ಹಾಜರು

19/09/2025, 12:27

ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯ ಭಟ್ ಎಂಬಾಕೆ ಬೆಳ್ತಂಗಡಿಗೆ ಬಂದು ನಾಪತ್ತೆ ಯಾಗಿರುವ ವಿಚಾರಕ್ಕೆ ಸಂಬಂಧಿಸಿ ಸುಜಾತಾ ಭಟ್ ನೀಡಿದ ಸುಳ್ಳು ದೂರಿನ ವಿಚಾರವಾಗಿ ವಾಸಂತಿ ಎಂ. ಪಿ. ಸಹೋದರ ಕೊಡಗಿನ ವಿಜಯ್ ಎಸ್ಐಟಿ ಕಚೇರಿಗೆ ಹಾಜರಾಗಿದ್ದಾರೆ. ವಿಚಾರಣೆಗೆಂದು ಎಸ್ಐಟಿ ಕಚೇರಿಯಿಂದ ನೀಡಿದ್ದ ಹಿನ್ನಲೆಯಲ್ಲಿ ಹಾಜರಾದ ವಿಜಯ್, ಸುಜಾತ ಭಟ್ ವಾಸಂತಿ ಯನ್ನು ತನ್ನ ಮಗಳು ಅನನ್ಯ ಭಟ್ ಎಂದು ಹೇಳಿದಲ್ಲದೆ, ಧರ್ಮಸ್ಥಳಕ್ಕೆ ತನ್ನ ಸ್ನೇಹಿತರೊಂದಿಗೆ ಬಂದಿದ್ದಳು. ಬಳಿಕ ನಾಪತ್ತೆಯಾಗಿದಳು ಎಂದು ಆರೋಪಿಸಿದ ಕಾರಣ ಸಹೋದರ ವಿಜಯ್ ಬಳಿ ಮಾಹಿತಿ ಪಡೆಯಲಾಗಿತ್ತು, ಅದಲ್ಲದೆ ವಿಜಯ್ ಸಹೋದರಿ ವಾಸಂತಿ ಬೆಂಗಳೂರಿನಲ್ಲಿ ನರ್ಸ್ ಆಗಿದ್ದಳು, ಸುಜಾತ ಭಟ್ ಮಾಧ್ಯಮಗಳಿಗೆ ತೋರಿಸಿರುವ ಫೋಟೋ ತನ್ನ ಸಹೋದರಿಯದ್ದು ಎಂದು ಮಾಹಿತಿ ನೀಡಿದು, ಸುಜಾತ ಭಟ್ ನೀಡಿರುವ ದೂರು ಸುಳ್ಳು ಎಂದು ತಿಳಿಸಲಾಗಿದ್ದು, ತನ್ನ ಸಹೋದರಿ ವಿರಾಜಪೇಟೆ ಬಳಿ ಆರ್ಜಿ ಮೃತಾಪಟ್ಟಿದ್ದಾಳೆ, ಈ ಬಗ್ಗೆ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ 18 ವರ್ಷದ ಹಿಂದೆಯೇ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು