3:09 PM Saturday9 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ…

ಇತ್ತೀಚಿನ ಸುದ್ದಿ

ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ

24/04/2024, 23:23

ಮಂಗಳೂರು(reporterkarnataka.com): ಹತ್ತಾರು ವಿನೂತನ ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ 10 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇತ್ತೀಚಿಗೆ ಉಚ್ಚಿಲ ಸೋಮೇಶ್ವರ ಕಿಯಂಝಾ ಗಾರ್ಡನ್ ನಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಪಾಣಕ್ಕಾಡ್ ಸ್ವಾಬಿಕಲಿ ಶಿಹಾಬ್ ತಂಙಳ್ ದುಆ ನೆರವೇರಿಸಿದರು. ಸೆಯ್ಯದ್ ಅಲೀ ತಂಙಳ್ ಕುಂಬೋಲ್ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಯ್ಯದ್ ಜಿಫ್ರಿ ತಂಗಳ್ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಖಾಹ್ ನೇತೃತ್ವ ವಹಿಸಿದರು. ಸಯ್ಯದ್ ಜಮಲುಲ್ಲೈಲಿ ತಂಙಳ್ ಕಾಜೂರು ಲೋಗೋ ಬಿಡುಗಡೆಗೊಳಿಸಿದರು.
ಸಮಸ್ತ ಮುಶಾವರ ಬಿ.ಕೆ.ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ, ಉಸ್ಮಾನುಲ್ ಫೈಝಿ ತೋಡಾರ್, ಫಿರೋಝ್ ಕುಂನ್ನುಪರಂಬಿಲ್, ಬದ್ರುದ್ದೀನ್ ಅಝ್ಹರಿ, ಹುಸೈನ್ ದಾರಿಮಿ, ಎಸ್.ಬಿ ದಾರಿಮಿ, ಅನೀಸ್ ಕೌಸರಿ ರಫೀಕ್ ಮಾಸ್ಟರ್, ಝಕಾರಿಯ ಮೋಡುಶೆಡ್ಡೆ, ಸಹೋದರ ಬಶೀರ್, ಖಲೀಲ್ ಒಗ್ಗ, ನೌಶಾದ್ ಇನೋಳಿ ಮತ್ತಿತರರು ಉಪಸ್ಥಿತರಿದ್ದರು.
ಜಮಾಲುದ್ದೀನ್ ದಾರಿಮಿ ಕುತುಬಾ ಪಾರಾಯಣ ನೆರವೇರಿಸಿದರು. ಸಂಘಟಕರಾದ ಇಮ್ರಾನ್ ಅಡ್ಡೂರು ಸ್ವಾಗತಿಸಿ, ಇಕ್ಬಾಲ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು