10:21 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಮಹಾಲಕ್ಷ್ಮಿಪುರಂ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ದೇವಾಲಯದಲ್ಲಿ ಆಂಜನೇಯ, ಮಹಾಗಣಪತಿ ಲಲಿತಾಂಬಿಕೆ ಪ್ರತಿಷ್ಠಾಪನೆ

14/04/2025, 16:42

ಬೆಂಗಳೂರು(reporterkarnataka.com): ಮಹಾಲಕ್ಷ್ಮಿಪುರಂನಲ್ಲಿರುವ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ದೇವಾಲಯದಲ್ಲಿ ಶ್ರೀ ಅಭಯ ಆಂಜನೇಯ, ಮಹಾಗಣಪತಿ ಮತ್ತು ಲಲಿತಾಂಬಿಕೆ ದೇವರುಗಳನ್ನು ಪ್ರತಿಷ್ಠಾಪಿಸಲಾಯಿತು.


ಕಾರ್ಯಕ್ರಮಕ್ಕೆ ವಿಜಯನಗರ ಆದಿ ಚುಂಚನಗಿರಿ ಮಠದಿಂದ ಆಂಜನೇಯಸ್ವಾಮಿ ದೇವರ ವಿಗ್ರಹವನ್ನು ಮೆರವಣಿಗೆಯಲ್ಲಿ ಶಂಕರ ಮಠ ವೃತ್ತ ಕ್ಕೆ ಬಂದ ಮೆರವಣಿಗೆಯನ್ನು ಶ್ರೀ ಜಗದ್ಗುರು ನಿರ್ಮಾಲಾನಂದ ನಾಥ ಸ್ವಾಮೀಜಿಗಳು, ಆವನೀ ಶೃಂಗೇರಿ ಶಾಖಾ ಮಠದ ಶ್ರೀ ಅದ್ವೈತಾನಂದ ಸ್ವಾಮೀಜಿ, ವಿಜಯನಗರ ಚುಂಚನಗಿರಿ ಶಾಖಾಮಠದ ಸೌಮ್ಯನಾಥ ಸ್ವಾಮೀಜಿ ಹಾಗೂ ಶಾಸಕ ಕೆ. ಗೋಪಾಲಯ್ಯ ಅವರು ಬರಮಾಡಿಕೊಂಡರು. ಅಲ್ಲಿಂದ 500ಕ್ಕೂ ಹೆಚ್ಚು ಕಳಸ ಹೊತ್ತ ಮಹಿಳೆಯರೊಂದಿಗೆ ಚಂಡೆ ಮೇಳ, ಕೊಂಬು ಕಹಳೆ, ಕಲಾತಂಡ ಹಾಗೂ ಭೂತದ ಕೋಲ , ಶ್ರೀರಾಮ ,ಹನುಮ , ಲಕ್ಷ್ಮಣ ,ದೇಶಭೂಷಣ ತೊಟ್ಟ ಕಲಾವಿರು ಹಾಗೂ ಸಾವಿರಾರು ಭಕ್ತರು ಕ್ಷೇತ್ರದ ಮುಖಂಡರುಗಳು ಒಳಗೊಂಡ ಮೆರವಣಿಗೆ ನಾಗಪುರದಲ್ಲಿರುವ ಬಿಜಿಎಸ್ ಶಾಲಾ ಅವರಣದಲ್ಲಿ ಸಮಾವೇಶಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು