6:33 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಮಹಾಲಕ್ಷ್ಮಿಪುರಂ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ದೇವಾಲಯದಲ್ಲಿ ಆಂಜನೇಯ, ಮಹಾಗಣಪತಿ ಲಲಿತಾಂಬಿಕೆ ಪ್ರತಿಷ್ಠಾಪನೆ

14/04/2025, 16:42

ಬೆಂಗಳೂರು(reporterkarnataka.com): ಮಹಾಲಕ್ಷ್ಮಿಪುರಂನಲ್ಲಿರುವ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ದೇವಾಲಯದಲ್ಲಿ ಶ್ರೀ ಅಭಯ ಆಂಜನೇಯ, ಮಹಾಗಣಪತಿ ಮತ್ತು ಲಲಿತಾಂಬಿಕೆ ದೇವರುಗಳನ್ನು ಪ್ರತಿಷ್ಠಾಪಿಸಲಾಯಿತು.


ಕಾರ್ಯಕ್ರಮಕ್ಕೆ ವಿಜಯನಗರ ಆದಿ ಚುಂಚನಗಿರಿ ಮಠದಿಂದ ಆಂಜನೇಯಸ್ವಾಮಿ ದೇವರ ವಿಗ್ರಹವನ್ನು ಮೆರವಣಿಗೆಯಲ್ಲಿ ಶಂಕರ ಮಠ ವೃತ್ತ ಕ್ಕೆ ಬಂದ ಮೆರವಣಿಗೆಯನ್ನು ಶ್ರೀ ಜಗದ್ಗುರು ನಿರ್ಮಾಲಾನಂದ ನಾಥ ಸ್ವಾಮೀಜಿಗಳು, ಆವನೀ ಶೃಂಗೇರಿ ಶಾಖಾ ಮಠದ ಶ್ರೀ ಅದ್ವೈತಾನಂದ ಸ್ವಾಮೀಜಿ, ವಿಜಯನಗರ ಚುಂಚನಗಿರಿ ಶಾಖಾಮಠದ ಸೌಮ್ಯನಾಥ ಸ್ವಾಮೀಜಿ ಹಾಗೂ ಶಾಸಕ ಕೆ. ಗೋಪಾಲಯ್ಯ ಅವರು ಬರಮಾಡಿಕೊಂಡರು. ಅಲ್ಲಿಂದ 500ಕ್ಕೂ ಹೆಚ್ಚು ಕಳಸ ಹೊತ್ತ ಮಹಿಳೆಯರೊಂದಿಗೆ ಚಂಡೆ ಮೇಳ, ಕೊಂಬು ಕಹಳೆ, ಕಲಾತಂಡ ಹಾಗೂ ಭೂತದ ಕೋಲ , ಶ್ರೀರಾಮ ,ಹನುಮ , ಲಕ್ಷ್ಮಣ ,ದೇಶಭೂಷಣ ತೊಟ್ಟ ಕಲಾವಿರು ಹಾಗೂ ಸಾವಿರಾರು ಭಕ್ತರು ಕ್ಷೇತ್ರದ ಮುಖಂಡರುಗಳು ಒಳಗೊಂಡ ಮೆರವಣಿಗೆ ನಾಗಪುರದಲ್ಲಿರುವ ಬಿಜಿಎಸ್ ಶಾಲಾ ಅವರಣದಲ್ಲಿ ಸಮಾವೇಶಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು