10:44 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಮಹಾಲಕ್ಷ್ಮಿಪುರಂ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ದೇವಾಲಯದಲ್ಲಿ ಆಂಜನೇಯ, ಮಹಾಗಣಪತಿ ಲಲಿತಾಂಬಿಕೆ ಪ್ರತಿಷ್ಠಾಪನೆ

14/04/2025, 16:42

ಬೆಂಗಳೂರು(reporterkarnataka.com): ಮಹಾಲಕ್ಷ್ಮಿಪುರಂನಲ್ಲಿರುವ ಬಿಜಿಎಸ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ದೇವಾಲಯದಲ್ಲಿ ಶ್ರೀ ಅಭಯ ಆಂಜನೇಯ, ಮಹಾಗಣಪತಿ ಮತ್ತು ಲಲಿತಾಂಬಿಕೆ ದೇವರುಗಳನ್ನು ಪ್ರತಿಷ್ಠಾಪಿಸಲಾಯಿತು.


ಕಾರ್ಯಕ್ರಮಕ್ಕೆ ವಿಜಯನಗರ ಆದಿ ಚುಂಚನಗಿರಿ ಮಠದಿಂದ ಆಂಜನೇಯಸ್ವಾಮಿ ದೇವರ ವಿಗ್ರಹವನ್ನು ಮೆರವಣಿಗೆಯಲ್ಲಿ ಶಂಕರ ಮಠ ವೃತ್ತ ಕ್ಕೆ ಬಂದ ಮೆರವಣಿಗೆಯನ್ನು ಶ್ರೀ ಜಗದ್ಗುರು ನಿರ್ಮಾಲಾನಂದ ನಾಥ ಸ್ವಾಮೀಜಿಗಳು, ಆವನೀ ಶೃಂಗೇರಿ ಶಾಖಾ ಮಠದ ಶ್ರೀ ಅದ್ವೈತಾನಂದ ಸ್ವಾಮೀಜಿ, ವಿಜಯನಗರ ಚುಂಚನಗಿರಿ ಶಾಖಾಮಠದ ಸೌಮ್ಯನಾಥ ಸ್ವಾಮೀಜಿ ಹಾಗೂ ಶಾಸಕ ಕೆ. ಗೋಪಾಲಯ್ಯ ಅವರು ಬರಮಾಡಿಕೊಂಡರು. ಅಲ್ಲಿಂದ 500ಕ್ಕೂ ಹೆಚ್ಚು ಕಳಸ ಹೊತ್ತ ಮಹಿಳೆಯರೊಂದಿಗೆ ಚಂಡೆ ಮೇಳ, ಕೊಂಬು ಕಹಳೆ, ಕಲಾತಂಡ ಹಾಗೂ ಭೂತದ ಕೋಲ , ಶ್ರೀರಾಮ ,ಹನುಮ , ಲಕ್ಷ್ಮಣ ,ದೇಶಭೂಷಣ ತೊಟ್ಟ ಕಲಾವಿರು ಹಾಗೂ ಸಾವಿರಾರು ಭಕ್ತರು ಕ್ಷೇತ್ರದ ಮುಖಂಡರುಗಳು ಒಳಗೊಂಡ ಮೆರವಣಿಗೆ ನಾಗಪುರದಲ್ಲಿರುವ ಬಿಜಿಎಸ್ ಶಾಲಾ ಅವರಣದಲ್ಲಿ ಸಮಾವೇಶಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು