7:43 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಆಂಜೆಲೊರ್ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ 7ನೇ ವಾರ್ಷಿಕ ಹಬ್ಬ: ಪವಿತ್ರಾ ಪೂಜಾ ಬಲಿದಾನ ಅರ್ಪಣೆ

12/10/2024, 18:18

ಮಂಗಳೂರು(reporterkarnataka com): ಆಂಜೆಲೊರ್ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ ಸದಸ್ಯರು ಅಕ್ಟೋಬರ್ 5 ರಂದು ಸಂಜೆ ತಮ್ಮ ಸಭೆಯ 7ನೇ ವಾರ್ಷಿಕ ಹಬ್ಬವನ್ನು ಆಚರಿಸಿದರು. ದೇವರಿಗೆ ಸ್ತುತಿ ಸಲ್ಲಿಸಿ ಪವಿತ್ರಾ ಪೂಜಾ ಬಲಿದಾನ ಅರ್ಪಿಸಿ ಚರ್ಚ್ ಸಭಾ ಮಂದಿರದಲ್ಲಿ ಚಿಕ್ಕ ಕಾರ್ಯಕ್ರಮ ನಡೆಸಿದರು. ಆಂಜೆಲೊರ್ ಚರ್ಚಿನ ಪ್ರಧಾನ ಗುರು ವಂದನೀಯ ಫೆಡ್ರಿಕ್ ಮೊಂತೆರೊರವರು ಅಧ್ಯಕ್ಷತೆ ವಹಿಸಿದರು. ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ ಪ್ರಾಂತೀಯಾ ಸಹಾಯಕರಾದ ವಂದನೀಯ ಪ್ರಕಾಶ್ ಲೋಬೊ ಹಾಗೂ ಚರ್ಚಿನ ಸಹಾಯಕ ಗುರು ವಂದನೀಯ ಸ್ಟೇನಿ ಲೋಬೊ, ಆಂಜೆಲೊರ್ ಚರ್ಚಿನ ಉಪಾಧ್ಯಕ್ಷ ಸಹೋದರ ಪಾವ್ಲ್ ರೊಡ್ರಿಗಸ್, ಕಾರ್ಯದರ್ಶಿ ಸಹೋದರಿ ಲೋಲಿನಾ ಡಿ’ಸೋಜ , 21 ಆಯೋಗಗಳ ಸಂಚಾಲಕಿ ಸಹೋದರಿ ರೆನಿಟಾ ಮಿನೇಜಸ್, ಪ್ರಾಂತೀಯ ಖಜಾಂಚಿ ಸಹೋದರ ಆಲ್ವಿನ್ ಮೊಂತೆರೊ ಹಾಗೂ ಪ್ರತಿನಿಧಿ ಅತಿಥಿಗಳಾಗಿದ್ದರು.
ಅಧ್ಯಕ್ಷೆ ಸಹೋದರಿ ಸಿಂತಿಯಾ ರುಜಾರಿಯೊ ಸ್ವಾಗತಿಸಿದರು. ಕಾರ್ಯದರ್ಶಿ ಸಹೋದರಿ ಸುನೀತಾ ಡಿ’ಸೋಜ ವಾರ್ಷಿಕ ವರದಿ ವಾಚಿಸಿದರು. ಮನೋರಂಜನ ಕಾರ್ಯಕ್ರಮದೊಡನೆ ದೇವರನ್ನು ಹರಸಿ ಕಾರ್ಯಕ್ರಮ ಕೊನೆಗೊಂಡಿತು. ಸಹೋದರಿ ಸವಿತಾ ಫೆಲ್ಸಿ ರೊಡ್ರಿಗಸ್ ಕಾರ್ಯ ನಿಯೋಜಿಸಿದರು. ಸಹೋದರ ಡೆನಿಸ್ ಡಿ’ಸೋಜ ಧನ್ಯವಾದ ಸಮರ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು