9:16 PM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಆಂಜೆಲೊರ್ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ 7ನೇ ವಾರ್ಷಿಕ ಹಬ್ಬ: ಪವಿತ್ರಾ ಪೂಜಾ ಬಲಿದಾನ ಅರ್ಪಣೆ

12/10/2024, 18:18

ಮಂಗಳೂರು(reporterkarnataka com): ಆಂಜೆಲೊರ್ ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ ಸದಸ್ಯರು ಅಕ್ಟೋಬರ್ 5 ರಂದು ಸಂಜೆ ತಮ್ಮ ಸಭೆಯ 7ನೇ ವಾರ್ಷಿಕ ಹಬ್ಬವನ್ನು ಆಚರಿಸಿದರು. ದೇವರಿಗೆ ಸ್ತುತಿ ಸಲ್ಲಿಸಿ ಪವಿತ್ರಾ ಪೂಜಾ ಬಲಿದಾನ ಅರ್ಪಿಸಿ ಚರ್ಚ್ ಸಭಾ ಮಂದಿರದಲ್ಲಿ ಚಿಕ್ಕ ಕಾರ್ಯಕ್ರಮ ನಡೆಸಿದರು. ಆಂಜೆಲೊರ್ ಚರ್ಚಿನ ಪ್ರಧಾನ ಗುರು ವಂದನೀಯ ಫೆಡ್ರಿಕ್ ಮೊಂತೆರೊರವರು ಅಧ್ಯಕ್ಷತೆ ವಹಿಸಿದರು. ಸೆಕ್ಯುಲರ್ ಫ್ರಾನ್ಸಿಸ್ಕನ್ ಸಭೆಯ ಪ್ರಾಂತೀಯಾ ಸಹಾಯಕರಾದ ವಂದನೀಯ ಪ್ರಕಾಶ್ ಲೋಬೊ ಹಾಗೂ ಚರ್ಚಿನ ಸಹಾಯಕ ಗುರು ವಂದನೀಯ ಸ್ಟೇನಿ ಲೋಬೊ, ಆಂಜೆಲೊರ್ ಚರ್ಚಿನ ಉಪಾಧ್ಯಕ್ಷ ಸಹೋದರ ಪಾವ್ಲ್ ರೊಡ್ರಿಗಸ್, ಕಾರ್ಯದರ್ಶಿ ಸಹೋದರಿ ಲೋಲಿನಾ ಡಿ’ಸೋಜ , 21 ಆಯೋಗಗಳ ಸಂಚಾಲಕಿ ಸಹೋದರಿ ರೆನಿಟಾ ಮಿನೇಜಸ್, ಪ್ರಾಂತೀಯ ಖಜಾಂಚಿ ಸಹೋದರ ಆಲ್ವಿನ್ ಮೊಂತೆರೊ ಹಾಗೂ ಪ್ರತಿನಿಧಿ ಅತಿಥಿಗಳಾಗಿದ್ದರು.
ಅಧ್ಯಕ್ಷೆ ಸಹೋದರಿ ಸಿಂತಿಯಾ ರುಜಾರಿಯೊ ಸ್ವಾಗತಿಸಿದರು. ಕಾರ್ಯದರ್ಶಿ ಸಹೋದರಿ ಸುನೀತಾ ಡಿ’ಸೋಜ ವಾರ್ಷಿಕ ವರದಿ ವಾಚಿಸಿದರು. ಮನೋರಂಜನ ಕಾರ್ಯಕ್ರಮದೊಡನೆ ದೇವರನ್ನು ಹರಸಿ ಕಾರ್ಯಕ್ರಮ ಕೊನೆಗೊಂಡಿತು. ಸಹೋದರಿ ಸವಿತಾ ಫೆಲ್ಸಿ ರೊಡ್ರಿಗಸ್ ಕಾರ್ಯ ನಿಯೋಜಿಸಿದರು. ಸಹೋದರ ಡೆನಿಸ್ ಡಿ’ಸೋಜ ಧನ್ಯವಾದ ಸಮರ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು