6:57 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಅಂಕಲಿ ಮಠದ ಜಾತ್ರೋತ್ಸವ ರದ್ದು: ಮನೆಯಲ್ಲೇ ಸಂಭ್ರಮ ಆಚರಿಸಿಕೊಳ್ಳಲು ವೀರಭದ್ರ ಮಹಾಸ್ವಾಮೀಜಿ ಕರೆ

31/05/2021, 18:04

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆಯ ಸುಕ್ಷೇತ್ರ ಅಂಕಲಿ ಮಠದ ಜಾತ್ರೆ ಪ್ರತಿ ವರ್ಷದಂತೆ ಒಂದು ಮತ್ತು ಎರಡನೇ ತಾರೀಖಿನಂದು ಬಹಳ ವಿಜ್ರಂಭಣೆಯಿಂದ ನಡೆಯಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ 

ಈ ಬಾರಿ ಜಾತ್ರೆಯನ್ನು ರದ್ದು ಮಾಡಲಾಗಿದೆ. ಭಕ್ತಾದಿಗಳು ಮನೆಯಲ್ಲೇ ಆಚರಿಸುವಂತೆ ಮಹಾ ಸ್ವಾಮೀಜಿ ಮನವಿ ಮಾಡಿದ್ದಾರೆ.

ಕೋವಿಡ್ 19 ತಡೆಗಟ್ಟಲು ಸಾಮಾಜಿಕ ಅಂತರವನ್ನು ಕಾಪಾಡುವ ನಿಟ್ಟಿನಲ್ಲಿ ಮಹಾಸ್ವಾಮೀಜಿ ವೀರಭದ್ರ ಮಹಾ ಶಿವಾಚಾರ್ಯರು ಜಾತ್ರೆ ರದ್ದು ಮಾಡಲಾಗಿದೆ. ಭಕ್ತಾದಿಗಳು ಮನೆಯಲ್ಲಿ ದೇವರನ್ನು ನೆನೆದು ಪೂಜ್ಯರನ್ನು ಸ್ಮರಿಸಿ ಹಬ್ಬ ಆಚರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಕೊರೊನಾ ಕುರಿತು ಸರಕಾರದ ನಿಯಮಗಳನ್ನು ಪಾಲಿಸಬೇಕು, ಸಾಮಾಜಿಕ ಅಂತರ ಕಾಪಾಡುವುದರ ಜತೆ ಮುಖಕ್ಕೆ ಮಾಸ್ಕ್ ಧರಿಸಿ ನಿಮ್ಮ ಜೀವನವನ್ನು ರಕ್ಷಿಸಿಕೊಳ್ಳಿ ಎಂದು ಮಹಾಸ್ವಾಮೀಜಿ ಭಕ್ತ ಜನತೆಯಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.ಸುಕ್ಷೇತ್ರ ಅಂಕಲಿ ಮಠ ಕರ್ನಾಟಕದಲ್ಲಿ 

ಬಹಳಷ್ಟು ಪ್ರಖ್ಯಾತಿ ಹೊಂದಿರುವ ಕ್ಷೇತ್ರವಾಗಿದೆ. ಪೂಜ್ಯ ನಿರುಪಾದಿ ಮಹಾಸ್ವಾಮಿಗಳು, ಅಡವಿ ಸಿದ್ದರು ಮಹಾಸ್ವಾಮಿಗಳು ಮಠಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಪ್ರತಿವರ್ಷವೂ ಮಹಾರಾಷ್ಟ್ರ, ಆಂಧ್ರ ಹಾಗೂ ಹೊರ ದೇಶಗಳಿಂದ ಭಕ್ತರು ದೇವರ ಹಾಗೂ ಗುರುವಿನ ದರ್ಶನಕ್ಕೆ ಆಗಮಿಸುತ್ತಿದ್ದರು. ಆದರೆ ಈ ಬಾರಿ ಎಲ್ಲವೂ ಭಣಭ಼ಣ.

ಇತ್ತೀಚಿನ ಸುದ್ದಿ

ಜಾಹೀರಾತು