1:38 AM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಅಂಕೋಲಾ: ಹೆದ್ದಾರಿ ಮೇಲೆ ಗುಡ್ಡ ಕುಸಿತ; 7 ಮಂದಿ ಸಾವು; ನದಿಯಲ್ಲಿ ಕೊಚ್ಚಿ ಹೋದ ಗ್ಯಾಸ್ ಟ್ಯಾಂಕರ್

16/07/2024, 19:55

ಕಾರವಾರ(reporterkarnataka.com): ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಗುಡ್ಡ ಕುಸಿತ ಘಟನೆಯಲ್ಲಿ 9 ಮಂದಿ ನಾಪತ್ತೆಯಾಗಿದ್ದರು. ಇದೀಗ ಅವರಲ್ಲಿ 7 ಜನ ಸಾವನ್ನಪ್ಪಿದ್ದಾರೆ.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಜಿಲ್ಲಾಧಿಕಾರಿ ನೀಡಿರುವ ಮಾಹಿತಿ ಪ್ರಕಾರ ಗುಡ್ಡ ಕುಸಿತದಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ ಮಣ್ಣುತೆರವು ಕಾರ್ಯಾಚರಣೆ ಚುರುಕುಗೊಂಡಿದೆ ಎಂದು ತಿಳಿಸಿದ್ದಾರೆ.
ಹೆದ್ದಾರಿ ಮೇಲೆ ಗುಡ್ಡ ಕುಸಿತದ ವೇಳೆ ಗ್ಯಾಸ್ ಟ್ಯಾಂಕರ್ ಒಂದು ನದಿಗೆ ಬಿದ್ದಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು