12:41 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಅಂಕೋಲಾ: ಹೆದ್ದಾರಿ ಮೇಲೆ ಗುಡ್ಡ ಕುಸಿತ; 7 ಮಂದಿ ಸಾವು; ನದಿಯಲ್ಲಿ ಕೊಚ್ಚಿ ಹೋದ ಗ್ಯಾಸ್ ಟ್ಯಾಂಕರ್

16/07/2024, 19:55

ಕಾರವಾರ(reporterkarnataka.com): ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಗುಡ್ಡ ಕುಸಿತ ಘಟನೆಯಲ್ಲಿ 9 ಮಂದಿ ನಾಪತ್ತೆಯಾಗಿದ್ದರು. ಇದೀಗ ಅವರಲ್ಲಿ 7 ಜನ ಸಾವನ್ನಪ್ಪಿದ್ದಾರೆ.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಜಿಲ್ಲಾಧಿಕಾರಿ ನೀಡಿರುವ ಮಾಹಿತಿ ಪ್ರಕಾರ ಗುಡ್ಡ ಕುಸಿತದಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ ಮಣ್ಣುತೆರವು ಕಾರ್ಯಾಚರಣೆ ಚುರುಕುಗೊಂಡಿದೆ ಎಂದು ತಿಳಿಸಿದ್ದಾರೆ.
ಹೆದ್ದಾರಿ ಮೇಲೆ ಗುಡ್ಡ ಕುಸಿತದ ವೇಳೆ ಗ್ಯಾಸ್ ಟ್ಯಾಂಕರ್ ಒಂದು ನದಿಗೆ ಬಿದ್ದಿದ್ದು, ನೀರಿನಲ್ಲಿ ಕೊಚ್ಚಿ ಹೋಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು