12:38 AM Monday4 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ: ಪಂಚಾಯತ್ ನ ಮೊದಲ ಸಭೆ

19/06/2021, 18:50

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿನಲ್ಲಿ ಇಂದು ನೂತನ ಸದಸ್ಯರ ಮೊದಲನೆ ಗ್ರಾಮಸಭೆ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ಸಭೆಯು ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ವಿಶ್ವಜೀತ್ ವಹಿಸಿದ್ಧರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ ಪಾಟೀಲ ಕನ್ನಾಳ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಆಡಳಿತ ಅನುಷ್ಠಾನದ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ನೂತನವಾಗಿ ಅಧಿಕಾರ ವಹಿಸಿದ

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಪಾಟೀಲ್ ಕನ್ನಾಳ ಅವರಿಗೆ ಪಂಚಾಯಿತಿ ಸಿಬ್ಬಂದಿಗಳು ಸನ್ಮಾನಿಸಿದರು. 

 ಗ್ರಾಮ ಪಂಚಾಯಿತಿ ಗ್ರಂಥಪಾಲಕ ಗಂಗಾಧರ ರೆಡ್ಡಿ ಸ್ವಾಗತಿಸಿದರು. ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ  ಬರುವ ಹೊವಿನಬಾವಿ, ಕಾಟಗಲ್, ಬುದ್ಧಿನ್ನಿ ಸಾನಬಾಳ, ಮುದಬಾಳ ಗ್ರಾಮಗಳ ಎಲ್ಲಾ ಸದಸ್ಯರಾದ ಬಸವರಾಜ ವಂದಲಿ, ಅಮರೇಶ ಹೊಸಮನಿ,  ಚಂದ್ರಮ್ಮ ಲೀಂಗೇಶ, ರೇಣುಕಮ್ಮಮಾನಯೈ, ಸುಂದರಮ್ಮ, ದೊಡ್ಡ ಬಸಮ್ಮ ನೂರಸಾಬ, ಅಮರಮ್ಮಕಾಟಗಲ್, ರೇಣುಕಮಮ್ಮ, ಮಲ್ಲಿಕಾಜ್ಞನ ಮುದಬಾಳ , ಮಲ್ಲ್ಮಮ್ಮ  ಹೂವಿನಭಾವಿ,  ಮಲ್ಲ್ಪಪ್ ಹೂವಿನಭಾವಿ, ಆದಪ್ಪ, ಹೂವಿನಬಾವಿ, ಗುರುರಾಜ ಬುದ್ಧಿನ್ನಿ, ಹಂಪಮ್ಮ, ಚನ್ನಬಸಮ್ಮ, ದಾಕ್ಷಾಯಿಣಿ, ಸಿದ್ದಪ್ಪ ಸಾನಬಾಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು