5:22 AM Sunday15 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ: ಪಂಚಾಯತ್ ನ ಮೊದಲ ಸಭೆ

19/06/2021, 18:50

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿನಲ್ಲಿ ಇಂದು ನೂತನ ಸದಸ್ಯರ ಮೊದಲನೆ ಗ್ರಾಮಸಭೆ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ಸಭೆಯು ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ವಿಶ್ವಜೀತ್ ವಹಿಸಿದ್ಧರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ ಪಾಟೀಲ ಕನ್ನಾಳ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಆಡಳಿತ ಅನುಷ್ಠಾನದ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ನೂತನವಾಗಿ ಅಧಿಕಾರ ವಹಿಸಿದ

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಪಾಟೀಲ್ ಕನ್ನಾಳ ಅವರಿಗೆ ಪಂಚಾಯಿತಿ ಸಿಬ್ಬಂದಿಗಳು ಸನ್ಮಾನಿಸಿದರು. 

 ಗ್ರಾಮ ಪಂಚಾಯಿತಿ ಗ್ರಂಥಪಾಲಕ ಗಂಗಾಧರ ರೆಡ್ಡಿ ಸ್ವಾಗತಿಸಿದರು. ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ  ಬರುವ ಹೊವಿನಬಾವಿ, ಕಾಟಗಲ್, ಬುದ್ಧಿನ್ನಿ ಸಾನಬಾಳ, ಮುದಬಾಳ ಗ್ರಾಮಗಳ ಎಲ್ಲಾ ಸದಸ್ಯರಾದ ಬಸವರಾಜ ವಂದಲಿ, ಅಮರೇಶ ಹೊಸಮನಿ,  ಚಂದ್ರಮ್ಮ ಲೀಂಗೇಶ, ರೇಣುಕಮ್ಮಮಾನಯೈ, ಸುಂದರಮ್ಮ, ದೊಡ್ಡ ಬಸಮ್ಮ ನೂರಸಾಬ, ಅಮರಮ್ಮಕಾಟಗಲ್, ರೇಣುಕಮಮ್ಮ, ಮಲ್ಲಿಕಾಜ್ಞನ ಮುದಬಾಳ , ಮಲ್ಲ್ಮಮ್ಮ  ಹೂವಿನಭಾವಿ,  ಮಲ್ಲ್ಪಪ್ ಹೂವಿನಭಾವಿ, ಆದಪ್ಪ, ಹೂವಿನಬಾವಿ, ಗುರುರಾಜ ಬುದ್ಧಿನ್ನಿ, ಹಂಪಮ್ಮ, ಚನ್ನಬಸಮ್ಮ, ದಾಕ್ಷಾಯಿಣಿ, ಸಿದ್ದಪ್ಪ ಸಾನಬಾಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು