11:30 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ: ಪಂಚಾಯತ್ ನ ಮೊದಲ ಸಭೆ

19/06/2021, 18:50

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿನಲ್ಲಿ ಇಂದು ನೂತನ ಸದಸ್ಯರ ಮೊದಲನೆ ಗ್ರಾಮಸಭೆ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

ಸಭೆಯು ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ವಿಶ್ವಜೀತ್ ವಹಿಸಿದ್ಧರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ ಪಾಟೀಲ ಕನ್ನಾಳ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಆಡಳಿತ ಅನುಷ್ಠಾನದ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ನೂತನವಾಗಿ ಅಧಿಕಾರ ವಹಿಸಿದ

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಪಾಟೀಲ್ ಕನ್ನಾಳ ಅವರಿಗೆ ಪಂಚಾಯಿತಿ ಸಿಬ್ಬಂದಿಗಳು ಸನ್ಮಾನಿಸಿದರು. 

 ಗ್ರಾಮ ಪಂಚಾಯಿತಿ ಗ್ರಂಥಪಾಲಕ ಗಂಗಾಧರ ರೆಡ್ಡಿ ಸ್ವಾಗತಿಸಿದರು. ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ  ಬರುವ ಹೊವಿನಬಾವಿ, ಕಾಟಗಲ್, ಬುದ್ಧಿನ್ನಿ ಸಾನಬಾಳ, ಮುದಬಾಳ ಗ್ರಾಮಗಳ ಎಲ್ಲಾ ಸದಸ್ಯರಾದ ಬಸವರಾಜ ವಂದಲಿ, ಅಮರೇಶ ಹೊಸಮನಿ,  ಚಂದ್ರಮ್ಮ ಲೀಂಗೇಶ, ರೇಣುಕಮ್ಮಮಾನಯೈ, ಸುಂದರಮ್ಮ, ದೊಡ್ಡ ಬಸಮ್ಮ ನೂರಸಾಬ, ಅಮರಮ್ಮಕಾಟಗಲ್, ರೇಣುಕಮಮ್ಮ, ಮಲ್ಲಿಕಾಜ್ಞನ ಮುದಬಾಳ , ಮಲ್ಲ್ಮಮ್ಮ  ಹೂವಿನಭಾವಿ,  ಮಲ್ಲ್ಪಪ್ ಹೂವಿನಭಾವಿ, ಆದಪ್ಪ, ಹೂವಿನಬಾವಿ, ಗುರುರಾಜ ಬುದ್ಧಿನ್ನಿ, ಹಂಪಮ್ಮ, ಚನ್ನಬಸಮ್ಮ, ದಾಕ್ಷಾಯಿಣಿ, ಸಿದ್ದಪ್ಪ ಸಾನಬಾಳ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು