6:33 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಅನ್ನದಾತರ ಮೊಗದಲ್ಲಿ ಮಂದಹಾಸ: ಮಸ್ಕಿ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆ 

06/06/2021, 20:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮುಂಗಾರು ಹಂಗಾಮಿನ ಮಳೆ ಸಂಪೂರ್ಣವಾಗಿ ಆಗಿರುವುದರಿಂದ ಮಸ್ಕಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹೊಲಗಳನ್ನು ಹದ ಮಾಡಿ ಬೀಜಕ್ಕಾಗಿ ರೈತರ ಸಂಪರ್ಕ ಕೇಂದ್ರ ಕಡೆ ರೈತರು ಮುಖ ಮಾಡಿದ್ದಾರೆ. ರೈತರಿಗಾಗಿ ವಿಶೇಷ ತೊಗರಿ, ಸೂರ್ಯಕಾಂತಿ, ಸಜ್ಜಿ ಬೀಜಗಳನ್ನು ವಿತರಿಸಲಾಯಿತು.

ಕೃಷಿ ಅಧಿಕಾರಿ ಶಿವಶರಣ, ರೈತ ಸಂಘದ ಮುಖಂಡರು ಹಾಗೂ ಸಿಬ್ಬಂದಿ ವರ್ಗ ದಿಂದ ರೈತರಿಗೆ ಬೀಜ ನೀಡಲಾಯಿತು

ತೊಗರಿ, ಸಜ್ಜೆ, ಸೂರ್ಯಪಾನ ಭತ್ತ  ಇನ್ನಿತರ ಬೀಜಗಳ ಬಿಡುಗಡೆ ಮಾಡಲಾಯಿತು.

ಮಳೆಯು ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮಸ್ಕಿ ಕೃಷಿ ಇಲಾಖೆಗೆ ಸಂಬಂಧಪಡುವ ಎಲ್ಲಾ ಹಳ್ಳಿಯ ಗ್ರಾಹಕ ಬೀಜಗಳ ತೆಗೆದುಕೊಂಡು ಸದುಪಯೋಗ ಪಡಿಸಿಕೊಳ್ಳಿ ಎಂದು ಕೃಷಿ ಅಧಿಕಾರಿ ಶಿವಶರಣ ಹೇಳಿದರು. ಈ ಲೆಕ್ಕ ಪರಿಶೋಧಕ ರಮೇಶ್ ಅಸ್ಕಿಹಾಳ ಪ್ರಸಾದ್ ಸೇರಿದಂತೆ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು