2:02 PM Sunday18 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಅನ್ನದಾತರ ಮೊಗದಲ್ಲಿ ಮಂದಹಾಸ: ಮಸ್ಕಿ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ಬೀಜ ವಿತರಣೆ 

06/06/2021, 20:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮುಂಗಾರು ಹಂಗಾಮಿನ ಮಳೆ ಸಂಪೂರ್ಣವಾಗಿ ಆಗಿರುವುದರಿಂದ ಮಸ್ಕಿಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹೊಲಗಳನ್ನು ಹದ ಮಾಡಿ ಬೀಜಕ್ಕಾಗಿ ರೈತರ ಸಂಪರ್ಕ ಕೇಂದ್ರ ಕಡೆ ರೈತರು ಮುಖ ಮಾಡಿದ್ದಾರೆ. ರೈತರಿಗಾಗಿ ವಿಶೇಷ ತೊಗರಿ, ಸೂರ್ಯಕಾಂತಿ, ಸಜ್ಜಿ ಬೀಜಗಳನ್ನು ವಿತರಿಸಲಾಯಿತು.

ಕೃಷಿ ಅಧಿಕಾರಿ ಶಿವಶರಣ, ರೈತ ಸಂಘದ ಮುಖಂಡರು ಹಾಗೂ ಸಿಬ್ಬಂದಿ ವರ್ಗ ದಿಂದ ರೈತರಿಗೆ ಬೀಜ ನೀಡಲಾಯಿತು

ತೊಗರಿ, ಸಜ್ಜೆ, ಸೂರ್ಯಪಾನ ಭತ್ತ  ಇನ್ನಿತರ ಬೀಜಗಳ ಬಿಡುಗಡೆ ಮಾಡಲಾಯಿತು.

ಮಳೆಯು ಆಗಿರುವುದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಮಸ್ಕಿ ಕೃಷಿ ಇಲಾಖೆಗೆ ಸಂಬಂಧಪಡುವ ಎಲ್ಲಾ ಹಳ್ಳಿಯ ಗ್ರಾಹಕ ಬೀಜಗಳ ತೆಗೆದುಕೊಂಡು ಸದುಪಯೋಗ ಪಡಿಸಿಕೊಳ್ಳಿ ಎಂದು ಕೃಷಿ ಅಧಿಕಾರಿ ಶಿವಶರಣ ಹೇಳಿದರು. ಈ ಲೆಕ್ಕ ಪರಿಶೋಧಕ ರಮೇಶ್ ಅಸ್ಕಿಹಾಳ ಪ್ರಸಾದ್ ಸೇರಿದಂತೆ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು