10:54 AM Monday20 - July 2026
ಬ್ರೇಕಿಂಗ್ ನ್ಯೂಸ್
ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ…

ಇತ್ತೀಚಿನ ಸುದ್ದಿ

ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ

07/09/2024, 23:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ
ಭಾರತ ಸೇವಾದಳ ಶತಮಾನೋತ್ಸವ ಅಂಗವಾಗಿ 2024 -25ನೇ ಸಾಲಿನ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಭಾರತ ಸೇವಾದಳದಿಂದ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ ಮಕ್ಕಳಿಗೆ ರಾಷ್ಟ್ರೀಯ ಭಾವೈಕತೆಯನ್ನು ಮೂಡಿಸಿದ ಪ್ರಯುಕ್ತ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಶಿಕ್ಷಕರ ದಿನಾಚರಣೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿಯಿಂದ ಶ್ರೀ ಅಣ್ಣಪ್ಪ ರಾಮು ಸವದಿ ಅವರಿಗೆ ಪ್ರಶಸ್ತಿ ಕೊಡುವುದರ ಮೂಲಕ ಗೌರವಿಸಿದರು. ಈ ಪ್ರಶಸ್ತಿ ಪಡೆಯುವ ಮೂಲಕ ಅಣ್ಣಪ್ಪ ರಾಮು ಸೌದಿ ಅತಿ ಆನಂದವಾಗಿ ಎಲ್ಲಾ ಗುರು ಹಿರಿಯರಿಗೆ ಗಣ್ಯಮಾನ್ಯರಿಗೆ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು