7:00 AM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ

07/09/2024, 23:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ
ಭಾರತ ಸೇವಾದಳ ಶತಮಾನೋತ್ಸವ ಅಂಗವಾಗಿ 2024 -25ನೇ ಸಾಲಿನ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಭಾರತ ಸೇವಾದಳದಿಂದ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ ಮಕ್ಕಳಿಗೆ ರಾಷ್ಟ್ರೀಯ ಭಾವೈಕತೆಯನ್ನು ಮೂಡಿಸಿದ ಪ್ರಯುಕ್ತ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಶಿಕ್ಷಕರ ದಿನಾಚರಣೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿಯಿಂದ ಶ್ರೀ ಅಣ್ಣಪ್ಪ ರಾಮು ಸವದಿ ಅವರಿಗೆ ಪ್ರಶಸ್ತಿ ಕೊಡುವುದರ ಮೂಲಕ ಗೌರವಿಸಿದರು. ಈ ಪ್ರಶಸ್ತಿ ಪಡೆಯುವ ಮೂಲಕ ಅಣ್ಣಪ್ಪ ರಾಮು ಸೌದಿ ಅತಿ ಆನಂದವಾಗಿ ಎಲ್ಲಾ ಗುರು ಹಿರಿಯರಿಗೆ ಗಣ್ಯಮಾನ್ಯರಿಗೆ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು