12:44 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ

07/09/2024, 23:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ
ಭಾರತ ಸೇವಾದಳ ಶತಮಾನೋತ್ಸವ ಅಂಗವಾಗಿ 2024 -25ನೇ ಸಾಲಿನ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಭಾರತ ಸೇವಾದಳದಿಂದ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ ಮಕ್ಕಳಿಗೆ ರಾಷ್ಟ್ರೀಯ ಭಾವೈಕತೆಯನ್ನು ಮೂಡಿಸಿದ ಪ್ರಯುಕ್ತ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಶಿಕ್ಷಕರ ದಿನಾಚರಣೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿಯಿಂದ ಶ್ರೀ ಅಣ್ಣಪ್ಪ ರಾಮು ಸವದಿ ಅವರಿಗೆ ಪ್ರಶಸ್ತಿ ಕೊಡುವುದರ ಮೂಲಕ ಗೌರವಿಸಿದರು. ಈ ಪ್ರಶಸ್ತಿ ಪಡೆಯುವ ಮೂಲಕ ಅಣ್ಣಪ್ಪ ರಾಮು ಸೌದಿ ಅತಿ ಆನಂದವಾಗಿ ಎಲ್ಲಾ ಗುರು ಹಿರಿಯರಿಗೆ ಗಣ್ಯಮಾನ್ಯರಿಗೆ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು