1:42 AM Friday17 - April 2026
ಬ್ರೇಕಿಂಗ್ ನ್ಯೂಸ್
Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ

07/09/2024, 23:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ
ಭಾರತ ಸೇವಾದಳ ಶತಮಾನೋತ್ಸವ ಅಂಗವಾಗಿ 2024 -25ನೇ ಸಾಲಿನ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಭಾರತ ಸೇವಾದಳದಿಂದ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ ಮಕ್ಕಳಿಗೆ ರಾಷ್ಟ್ರೀಯ ಭಾವೈಕತೆಯನ್ನು ಮೂಡಿಸಿದ ಪ್ರಯುಕ್ತ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಶಿಕ್ಷಕರ ದಿನಾಚರಣೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿಯಿಂದ ಶ್ರೀ ಅಣ್ಣಪ್ಪ ರಾಮು ಸವದಿ ಅವರಿಗೆ ಪ್ರಶಸ್ತಿ ಕೊಡುವುದರ ಮೂಲಕ ಗೌರವಿಸಿದರು. ಈ ಪ್ರಶಸ್ತಿ ಪಡೆಯುವ ಮೂಲಕ ಅಣ್ಣಪ್ಪ ರಾಮು ಸೌದಿ ಅತಿ ಆನಂದವಾಗಿ ಎಲ್ಲಾ ಗುರು ಹಿರಿಯರಿಗೆ ಗಣ್ಯಮಾನ್ಯರಿಗೆ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು