8:35 PM Wednesday18 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ

07/09/2024, 23:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ
ಭಾರತ ಸೇವಾದಳ ಶತಮಾನೋತ್ಸವ ಅಂಗವಾಗಿ 2024 -25ನೇ ಸಾಲಿನ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಭಾರತ ಸೇವಾದಳದಿಂದ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ ಮಕ್ಕಳಿಗೆ ರಾಷ್ಟ್ರೀಯ ಭಾವೈಕತೆಯನ್ನು ಮೂಡಿಸಿದ ಪ್ರಯುಕ್ತ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಶಿಕ್ಷಕರ ದಿನಾಚರಣೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿಯಿಂದ ಶ್ರೀ ಅಣ್ಣಪ್ಪ ರಾಮು ಸವದಿ ಅವರಿಗೆ ಪ್ರಶಸ್ತಿ ಕೊಡುವುದರ ಮೂಲಕ ಗೌರವಿಸಿದರು. ಈ ಪ್ರಶಸ್ತಿ ಪಡೆಯುವ ಮೂಲಕ ಅಣ್ಣಪ್ಪ ರಾಮು ಸೌದಿ ಅತಿ ಆನಂದವಾಗಿ ಎಲ್ಲಾ ಗುರು ಹಿರಿಯರಿಗೆ ಗಣ್ಯಮಾನ್ಯರಿಗೆ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು