2:05 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ

07/09/2024, 23:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ
ಭಾರತ ಸೇವಾದಳ ಶತಮಾನೋತ್ಸವ ಅಂಗವಾಗಿ 2024 -25ನೇ ಸಾಲಿನ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಭಾರತ ಸೇವಾದಳದಿಂದ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ ಮಕ್ಕಳಿಗೆ ರಾಷ್ಟ್ರೀಯ ಭಾವೈಕತೆಯನ್ನು ಮೂಡಿಸಿದ ಪ್ರಯುಕ್ತ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಶಿಕ್ಷಕರ ದಿನಾಚರಣೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿಯಿಂದ ಶ್ರೀ ಅಣ್ಣಪ್ಪ ರಾಮು ಸವದಿ ಅವರಿಗೆ ಪ್ರಶಸ್ತಿ ಕೊಡುವುದರ ಮೂಲಕ ಗೌರವಿಸಿದರು. ಈ ಪ್ರಶಸ್ತಿ ಪಡೆಯುವ ಮೂಲಕ ಅಣ್ಣಪ್ಪ ರಾಮು ಸೌದಿ ಅತಿ ಆನಂದವಾಗಿ ಎಲ್ಲಾ ಗುರು ಹಿರಿಯರಿಗೆ ಗಣ್ಯಮಾನ್ಯರಿಗೆ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು