4:48 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ

07/09/2024, 23:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ
ಭಾರತ ಸೇವಾದಳ ಶತಮಾನೋತ್ಸವ ಅಂಗವಾಗಿ 2024 -25ನೇ ಸಾಲಿನ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಭಾರತ ಸೇವಾದಳದಿಂದ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ ಮಕ್ಕಳಿಗೆ ರಾಷ್ಟ್ರೀಯ ಭಾವೈಕತೆಯನ್ನು ಮೂಡಿಸಿದ ಪ್ರಯುಕ್ತ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಶಿಕ್ಷಕರ ದಿನಾಚರಣೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿಯಿಂದ ಶ್ರೀ ಅಣ್ಣಪ್ಪ ರಾಮು ಸವದಿ ಅವರಿಗೆ ಪ್ರಶಸ್ತಿ ಕೊಡುವುದರ ಮೂಲಕ ಗೌರವಿಸಿದರು. ಈ ಪ್ರಶಸ್ತಿ ಪಡೆಯುವ ಮೂಲಕ ಅಣ್ಣಪ್ಪ ರಾಮು ಸೌದಿ ಅತಿ ಆನಂದವಾಗಿ ಎಲ್ಲಾ ಗುರು ಹಿರಿಯರಿಗೆ ಗಣ್ಯಮಾನ್ಯರಿಗೆ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು