1:59 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ

07/09/2024, 23:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ
ಭಾರತ ಸೇವಾದಳ ಶತಮಾನೋತ್ಸವ ಅಂಗವಾಗಿ 2024 -25ನೇ ಸಾಲಿನ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಭಾರತ ಸೇವಾದಳದಿಂದ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ ಮಕ್ಕಳಿಗೆ ರಾಷ್ಟ್ರೀಯ ಭಾವೈಕತೆಯನ್ನು ಮೂಡಿಸಿದ ಪ್ರಯುಕ್ತ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಶಿಕ್ಷಕರ ದಿನಾಚರಣೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿಯಿಂದ ಶ್ರೀ ಅಣ್ಣಪ್ಪ ರಾಮು ಸವದಿ ಅವರಿಗೆ ಪ್ರಶಸ್ತಿ ಕೊಡುವುದರ ಮೂಲಕ ಗೌರವಿಸಿದರು. ಈ ಪ್ರಶಸ್ತಿ ಪಡೆಯುವ ಮೂಲಕ ಅಣ್ಣಪ್ಪ ರಾಮು ಸೌದಿ ಅತಿ ಆನಂದವಾಗಿ ಎಲ್ಲಾ ಗುರು ಹಿರಿಯರಿಗೆ ಗಣ್ಯಮಾನ್ಯರಿಗೆ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು