2:47 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ

07/09/2024, 23:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ
ಭಾರತ ಸೇವಾದಳ ಶತಮಾನೋತ್ಸವ ಅಂಗವಾಗಿ 2024 -25ನೇ ಸಾಲಿನ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಭಾರತ ಸೇವಾದಳದಿಂದ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ ಮಕ್ಕಳಿಗೆ ರಾಷ್ಟ್ರೀಯ ಭಾವೈಕತೆಯನ್ನು ಮೂಡಿಸಿದ ಪ್ರಯುಕ್ತ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಶಿಕ್ಷಕರ ದಿನಾಚರಣೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿಯಿಂದ ಶ್ರೀ ಅಣ್ಣಪ್ಪ ರಾಮು ಸವದಿ ಅವರಿಗೆ ಪ್ರಶಸ್ತಿ ಕೊಡುವುದರ ಮೂಲಕ ಗೌರವಿಸಿದರು. ಈ ಪ್ರಶಸ್ತಿ ಪಡೆಯುವ ಮೂಲಕ ಅಣ್ಣಪ್ಪ ರಾಮು ಸೌದಿ ಅತಿ ಆನಂದವಾಗಿ ಎಲ್ಲಾ ಗುರು ಹಿರಿಯರಿಗೆ ಗಣ್ಯಮಾನ್ಯರಿಗೆ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು