10:26 PM Thursday27 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ

07/09/2024, 23:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ
ಭಾರತ ಸೇವಾದಳ ಶತಮಾನೋತ್ಸವ ಅಂಗವಾಗಿ 2024 -25ನೇ ಸಾಲಿನ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಭಾರತ ಸೇವಾದಳದಿಂದ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ ಮಕ್ಕಳಿಗೆ ರಾಷ್ಟ್ರೀಯ ಭಾವೈಕತೆಯನ್ನು ಮೂಡಿಸಿದ ಪ್ರಯುಕ್ತ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಶಿಕ್ಷಕರ ದಿನಾಚರಣೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿಯಿಂದ ಶ್ರೀ ಅಣ್ಣಪ್ಪ ರಾಮು ಸವದಿ ಅವರಿಗೆ ಪ್ರಶಸ್ತಿ ಕೊಡುವುದರ ಮೂಲಕ ಗೌರವಿಸಿದರು. ಈ ಪ್ರಶಸ್ತಿ ಪಡೆಯುವ ಮೂಲಕ ಅಣ್ಣಪ್ಪ ರಾಮು ಸೌದಿ ಅತಿ ಆನಂದವಾಗಿ ಎಲ್ಲಾ ಗುರು ಹಿರಿಯರಿಗೆ ಗಣ್ಯಮಾನ್ಯರಿಗೆ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು