8:42 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ

07/09/2024, 23:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ
ಭಾರತ ಸೇವಾದಳ ಶತಮಾನೋತ್ಸವ ಅಂಗವಾಗಿ 2024 -25ನೇ ಸಾಲಿನ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಭಾರತ ಸೇವಾದಳದಿಂದ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ ಮಕ್ಕಳಿಗೆ ರಾಷ್ಟ್ರೀಯ ಭಾವೈಕತೆಯನ್ನು ಮೂಡಿಸಿದ ಪ್ರಯುಕ್ತ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಶಿಕ್ಷಕರ ದಿನಾಚರಣೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿಯಿಂದ ಶ್ರೀ ಅಣ್ಣಪ್ಪ ರಾಮು ಸವದಿ ಅವರಿಗೆ ಪ್ರಶಸ್ತಿ ಕೊಡುವುದರ ಮೂಲಕ ಗೌರವಿಸಿದರು. ಈ ಪ್ರಶಸ್ತಿ ಪಡೆಯುವ ಮೂಲಕ ಅಣ್ಣಪ್ಪ ರಾಮು ಸೌದಿ ಅತಿ ಆನಂದವಾಗಿ ಎಲ್ಲಾ ಗುರು ಹಿರಿಯರಿಗೆ ಗಣ್ಯಮಾನ್ಯರಿಗೆ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು