10:37 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಣ್ಣಪ್ಪ ರಾಮು ಸವದಿಗೆ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ಪ್ರದಾನ

07/09/2024, 23:47

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ 3 ನಂಬರ್ ಶಾಲೆಯ ಅಣ್ಣಪ್ಪ ರಾಮು ಸವದಿ ಸ. ಶಿ. ಸ. ಕ. ಹಿ. ಪ್ರಾ. ಶಾಲೆ. ನo. 3 ಶಾಲೆ ಇವರಿಗೆ ಭಾರತ ಸೇವಾದಳ ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ
ಭಾರತ ಸೇವಾದಳ ಶತಮಾನೋತ್ಸವ ಅಂಗವಾಗಿ 2024 -25ನೇ ಸಾಲಿನ ಭಾರತ ಸೇವಾದಳ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಭಾರತ ಸೇವಾದಳದಿಂದ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜನ್ಮದಿನಾಚರಣೆಯ ಅಂಗವಾಗಿ ಮಕ್ಕಳಿಗೆ ರಾಷ್ಟ್ರೀಯ ಭಾವೈಕತೆಯನ್ನು ಮೂಡಿಸಿದ ಪ್ರಯುಕ್ತ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಕ್ಕಾಗಿ ಶಿಕ್ಷಕರ ದಿನಾಚರಣೆ ಎಂದು ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿಯಿಂದ ಶ್ರೀ ಅಣ್ಣಪ್ಪ ರಾಮು ಸವದಿ ಅವರಿಗೆ ಪ್ರಶಸ್ತಿ ಕೊಡುವುದರ ಮೂಲಕ ಗೌರವಿಸಿದರು. ಈ ಪ್ರಶಸ್ತಿ ಪಡೆಯುವ ಮೂಲಕ ಅಣ್ಣಪ್ಪ ರಾಮು ಸೌದಿ ಅತಿ ಆನಂದವಾಗಿ ಎಲ್ಲಾ ಗುರು ಹಿರಿಯರಿಗೆ ಗಣ್ಯಮಾನ್ಯರಿಗೆ ಎಲ್ಲಾ ಶಿಕ್ಷಕರಿಗೆ ಅಭಿನಂದನೆಗಳು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು