4:40 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಶಬರಿಮಲೆಗೆ ವಾರ್ಷಿಕ ಯಾತ್ರೆ: ಶ್ರೀಲಂಕಾ ಸರಕಾರ ಮಾನ್ಯತೆ; ವರ್ಷಕ್ಕೆ 15 ಸಾವಿರಕ್ಕೂ ಹೆಚ್ಚು ಭಕ್ತರು ಭೇಟಿ

14/08/2025, 23:23

ಕೊಲಂಬೊ(reporterkarnataka.com): ಶ್ರೀಲಂಕಾದ ಅಯ್ಯಪ್ಪ ಭಕ್ತರು ವಾರ್ಷಿಕ ತೀರ್ಥಯಾತ್ರೆಯನ್ನು ಶಬರಿಮಲೆಗೆ ಕೈಗೊಳ್ಳಬಹುದು ಎಂದು ಅಲ್ಲಿನ ಸರ್ಕಾರ ನಿರ್ಧರಿಸಿದೆ.
ಶ್ರೀಲಂಕಾದ ಭಕ್ತರು ಸಹ ಅಯ್ಯಪ್ಪನನ್ನು ಆರಾಧಿಸುತ್ತಾರೆ. ಹಾಗೆಯೇ ಸುಮಾರು ಹದಿನೈದು ಸಾವಿರಕ್ಕೂ ಅಧಿಕ ಅಯ್ಯಪ್ಪ ಭಕ್ತರು ಪ್ರತಿ ವರ್ಷ ಶಬರಿಮಲೆಗೆ ಭೇಟಿ ನೀಡುತ್ತಾರೆ. ಈ ಕಾರಣದಿಂದ ಶಬರಿಮಲೆ ಯಾತ್ರೆಗೆ ಸರ್ಕಾರದ ಮಾನ್ಯತೆಯನ್ನು ಅಲ್ಲಿನ ಸರ್ಕಾರ ನೀಡಿರುವುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು