8:42 AM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ (LGD) ಅಳವಡಿಕೆ

14/04/2025, 20:23

ಪುತ್ತೂರು(reporterkarnataka.com): ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ ” ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ” ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ.
ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ ನಲ್ಲಿ ತಯಾರಾದ ಕೃತಕ ವಜ್ರಗಳ ಮೌಲ್ಯ ಕಡಿಮೆಯಾಗುತ್ತದೆ. ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಭಾರತದಲ್ಲಿ ಪ್ರಥಮ ಭಾರಿ ಗ್ರಾಹಕ ಮುಖಿಯಾಗಿ ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್ ( LGD) ಅಳವಡಿಸಲಾಗುತ್ತಿದೆ. ಮುಳಿಯ ಪರಿಚಯಿಸುತ್ತಿರುವ ಈ ವಿನೂತನ ಟೆಸ್ಟಿಂಗ್ ಮೀಶಿನ್ ನಲ್ಲಿ ನೈಜ ವಜ್ರ ಮತ್ತು ಲ್ಯಾಬ್ ನಲ್ಲಿ ಮಾಡಿದ ಕೃತಕ ವಜ್ರವನ್ನು ಪತ್ತೆ ಮಾಡಿ ಗ್ರಾಹಕರ ಸಮ್ಮುಖದಲ್ಲಿ ಇಟ್ಟು ವಜ್ರದ ಮೂಲವನ್ನು ಪರೀಕ್ಷಿಸಿ ನೋಡಬಹುದು.

” ಗ್ರಾಹಕರ ನಂಬಿಕೆ ಮತ್ತು ಸಂತೃಪ್ತಿಯನ್ನು ಮುಳಿಯ ಅತಿ ಮುಖ್ಯವಾಗಿಟ್ಟಿದೆ. ಲ್ಯಾಬ್ ಗ್ರೊನ್ ಡೈಮಂಡ್ ಅರಿವಿಲ್ಲದೆ ಖರೀದಿಸಿದರೆ ಗ್ರಾಹಕರಿಗೆ ಆಗುವ ನಷ್ಟವನ್ನು ತಪ್ಪಿಸಲು ಈ ಟೆಸ್ಟಿಂಗ್ ಮಶೀನ್ ಅನ್ನು ಪ್ರಸ್ತುತಪಡಿಸಲು ಹೆಮ್ಮೆಯೆನಿಸುತ್ತದೆ ಮುಳಿಯದ ಮೇಲೆ ಗ್ರಾಹಕರ ನಂಬಿಗೆ ಇನ್ನಷ್ಟು ಹೆಚ್ಚಿಸುವ ವಿಚಾರದಲ್ಲಿ ಇದೊಂದು ಗುರುತರ ಹೆಜ್ಜೆ” ಎಂದು ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೃಷ್ಣನಾರಾಯಣ ಮುಳಿಯ ಅವರು ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು